23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

ಬೆಳ್ತಂಗಡಿ: ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್, ಬೆಳ್ತಂಗಡಿ ಸಂತೆಕಟ್ಟೆ ಬಳಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಪ್ರಸಿದ್ಧ ಲೋಬೊ ಮೋಟಾರ್ಸ್ನಲ್ಲಿ ಮತ್ತು ಮಡಂತ್ಯಾರು ಕಾಲೇಜು ರಸ್ತೆ ಸೋಜಾ ಕಾಂಪ್ಲೆಕ್ಸ್ನಲ್ಲಿರುವ ಲೋಬೊ ಮೋಟಾರ್ಸ್ನಲ್ಲಿ ಟಿವಿಎಸ್ ಕಂಪೆನಿಯ ಅತ್ಯಾಧುನಿಕ ತಂತ್ರಜ್ಞಾನವನ್ನೊಳಗೊಂಡ ಟಿ.ವಿ.ಎಸ್ ಮೋಟಾರ್‌ನಲ್ಲಿ ಗ್ರಾಹಕರಿಗೆ ಮಳೆಗಾಲದ ಮಾನ್ಸೂನ್ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ಆರ್. ಲೋಬೋ ತಿಳಿಸಿದ್ದಾರೆ.


ಅತೀ ಕಡಿಮೆ ಬಡ್ಡಿ ದರದಲ್ಲಿ ಆಯ್ದು ವಾಹನಗಳಿಗೆ ಸಾಲ ಸೌಲಭ್ಯ, ಖಾಸಗಿ ಮತ್ತು ಸರಕಾರಿ ನೌಕರ ಮಹಿಳೆಯರಿಗೆ ವಿಶೇಷ ರಿಯಾಯಿತಿ ಲಭ್ಯವಿದೆ. ರೂ. 3999 ರಿಂದ ಮುಂಗಡ ಪೇಮೆಂಟ್ ಹಾಗೂ ಶೇ. ೦% ಬಡ್ಡಿ ಸಿಗಲಿದೆ. ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಕಡಿಮೆ ದರದಲ್ಲಿ ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಶೋರೂಂನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕೊಡುಗೆಗಳು: ಮಳೆಗಾಲದಲ್ಲಿ ಗ್ರಾಹಕರಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ನಿಮ್ಮ ಟಿವಿಸ್ ದ್ವಿಚಕ್ರ ವಾಹನದ ಸುಮಾರು 40 ವಿವಿಧ ಉಚಿತ ತಪಾಸಣೆಯನ್ನು ಕೈಗೊಂಡಿದ್ದೇವೆ. ಜೊತೆಗೆ ವಿವಿಧ ಆಫರ್ ನೀಡಲಾಗಿದೆ.
ಲೋಬೋ ಶೋರೂಮ್‌ನಲ್ಲಿ ವಾಹನ ಖರೀದಿಸುವ ಗ್ರಾಹಕರಿಗೆ ಉಚಿತ ಹೆಲ್ಮೆಟ್, ಉಚಿತ ರೈನ್ ಕೋಟ್, ಉಚಿತ ಕೊಡೆ, ಒಂದು ವರ್ಷ ಉಚಿತ ಹಾಗೂ ಎಕ್ಸ್ಪ್ರೆಸ್ ಸರ್ವಿಸ್, ೦% ಪ್ರೊಸೆಸ್ಸಿಂಗ್ ಚಾರ್ಜ್, ಉಚಿತ ರಿಜಿಸ್ಟ್ರೆಷನ್ ನಂಬರ್ ಪ್ಲೇಟ್, ಸರಳ ದಾಖಲೆ ಪತ್ರದೊಂದಿಗೆ 95% ಸಾಲ ಸೌಲಭ್ಯ, ಉಚಿತ ರೋಡ್ ಸೈಡ್ ಅಸಿಸ್ಟೆಂಟ್ ಸೌಲಭ್ಯ ಹಾಗೂ ರೂ. 10000 ವರೆಗೆ ಉಳಿತಾಯ ಮಾಡುವ ಅವಕಾಶ ಇದೆ.

Related posts

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆ

Suddi Udaya
error: Content is protected !!