25.5 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿಪ್ರಮುಖ ಸುದ್ದಿ

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

ಮಚ್ಚಿನ: ಇಲ್ಲಿಯ ಗ್ರಾಮ ಪಂಚಾಯತ್ ಬಲಿ ಅಪಾಯದ ಅಂಚಿನಲ್ಲಿದೇ ವಿದ್ಯುತ್ ಕಂಬ. ಒಂದೇ ಕಂಬದಲ್ಲಿ ಟಿಸಿ ಅಲವಡಿಸಿದ್ದು, ದಿನ ನಿತ್ಯ ಬೇಕಿ ಕಾಣಿಸುತಿದ್ದು ಜನರಲ್ಲಿ ಭಯ ಮೂಡುವಂತೆ ಮಾಡಿದೆ.

ಈ ಕಂಬವು ವಾಲಿಕೊಂಡಿದ್ದು ಇಂದೋ ನಾಳೆಯೋ ಅಪಾಯವನ್ನು ಕಟ್ಟಿಟ್ಟಂತಿದೆ. ಹಲವು ಬಾರಿ ಸಾರ್ವಜನಿಕರು ಮೆಸ್ಕಾಂ ಇಲಾಖೆಗೆ ಗಮನಕ್ಕೆ ತಂದರು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ. ವರದಿ: ಹರ್ಷ ಬಳ್ಳಮಂಜ

Related posts

ಆಮಂತ್ರಣ ದಶಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ

Suddi Udaya

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya
error: Content is protected !!