25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಓಡೀಲು ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

ಗುರುವಾಯನಕೆರೆ: ವಿಜಯ ರತ್ನ 2025 ಪ್ರಶಸ್ತಿ ವಿಜೇತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ, ಸದಸ್ಯರಾದ ಗೋಪಿನಾಥ್ ನಾಯಕ್, ಸತೀಶ್ ಬಂಗೇರ, ಶಾಂಭವಿ ಬಂಗೇರ, ಹರಿಪ್ರಸಾದ್ ಇರ್ವತ್ರಾಯ ಹಾಗೂ ರಾಜು ಪಡಂಗಡಿ ಜೊತೆಗಿದ್ದರು.

Related posts

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya
error: Content is protected !!