23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

ಕುತ್ಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ) ಗುರುವಾಯನಕೆರೆ, ನಾರಾವಿ ವಲಯ ಕುತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಭಾಗ್ಯ ಜ್ಯೋತಿ ಸಂಘದ ಸದಸ್ಯರಾದ ಕರುಣಾಕರ ಆಚಾರ್ಯರವರ ಸಹೋದರ ಯಶೋಧರ ಆಚಾರ್ಯರಿಗೆ ವೀಲ್ ಚೇರ್ ಮತ್ತು ಬಿ ಒಕ್ಕೂಟದ ಅಲಂಬ ಪ್ರಗತಿ ಬಂಧು ತಂಡದ ಸದಸ್ಯ ವಸಂತ ಪೂಜಾರಿರವರ ಮಗ ಗುರುಪ್ರಸಾದ್ ಇವರಿಗೆ ಕಮಂಡೋ ವೀಲ್ ಚೇರ್ ಪರಿಕರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಕಾರ್ಯಕ್ರಮದಡಿ ನಾರಾವಿ ವಲಯ ಮೇಲ್ವಿಚಾರಕರು ಶ್ರೀಮತಿ ವಿಶಾಲ ಕೆ.ಮತ್ತು ಸಂತೋಷ ಪೂಜಾರಿ, ಏಕನಾಥ ಪೂಜಾರಿ ಅಧ್ಯಕ್ಷರು ಗಳು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಎ ಮತ್ತುಬಿ ಇವರುಗಳು ಎರಡು ಕುಟುಂಬಗಳ ವಿಶೇಷ ಚೇತನರುಗಳಿಗೆ ಪರಿಕರಗಳನ್ನು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ನಾರಾವಿ ವಲಯ ಶೌರ್ಯ ವಿಪತ್ತು ಘಟಕದ ಸಂಯೋಜಕರುಗಳಾದ ದಿನೇಶ್ ಶೆಟ್ಟಿ,ಕರಿಯ ಪೂಜಾರಿ , ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಹಾಗೂ ಮನೆಯ ಕುಟುಂಬಸ್ಥರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ಬೆಳ್ತಂಗಡಿ: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಶ್ರೀಮತಿ ಶೈಲಜಾ ಎ.ಎನ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎ.16-19: ಪುತ್ತೂರು-‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’

Suddi Udaya
error: Content is protected !!