22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

ಕುತ್ಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ) ಗುರುವಾಯನಕೆರೆ, ನಾರಾವಿ ವಲಯ ಕುತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಭಾಗ್ಯ ಜ್ಯೋತಿ ಸಂಘದ ಸದಸ್ಯರಾದ ಕರುಣಾಕರ ಆಚಾರ್ಯರವರ ಸಹೋದರ ಯಶೋಧರ ಆಚಾರ್ಯರಿಗೆ ವೀಲ್ ಚೇರ್ ಮತ್ತು ಬಿ ಒಕ್ಕೂಟದ ಅಲಂಬ ಪ್ರಗತಿ ಬಂಧು ತಂಡದ ಸದಸ್ಯ ವಸಂತ ಪೂಜಾರಿರವರ ಮಗ ಗುರುಪ್ರಸಾದ್ ಇವರಿಗೆ ಕಮಂಡೋ ವೀಲ್ ಚೇರ್ ಪರಿಕರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಕಾರ್ಯಕ್ರಮದಡಿ ನಾರಾವಿ ವಲಯ ಮೇಲ್ವಿಚಾರಕರು ಶ್ರೀಮತಿ ವಿಶಾಲ ಕೆ.ಮತ್ತು ಸಂತೋಷ ಪೂಜಾರಿ, ಏಕನಾಥ ಪೂಜಾರಿ ಅಧ್ಯಕ್ಷರು ಗಳು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಎ ಮತ್ತುಬಿ ಇವರುಗಳು ಎರಡು ಕುಟುಂಬಗಳ ವಿಶೇಷ ಚೇತನರುಗಳಿಗೆ ಪರಿಕರಗಳನ್ನು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ನಾರಾವಿ ವಲಯ ಶೌರ್ಯ ವಿಪತ್ತು ಘಟಕದ ಸಂಯೋಜಕರುಗಳಾದ ದಿನೇಶ್ ಶೆಟ್ಟಿ,ಕರಿಯ ಪೂಜಾರಿ , ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಹಾಗೂ ಮನೆಯ ಕುಟುಂಬಸ್ಥರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya

ಬಂಗೇರಕಟ್ಟೆ: ಆಕಸ್ಮಿಕ ಬೆಂಕಿ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ

Suddi Udaya
error: Content is protected !!