September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಳೆ‌ ಬರಹದ ಕುರಿತು ವಿಚಾರಿಸಿದ್ದು, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕೆಳಗಿನ ಸ್ಪಷ್ಟನೆ ನೀಡಿದ್ದಾರೆ .

ಸದ್ರಿ ದೂರಿಗೆ ಸಂಬಂಧಿಸಿದಂತೆ, ಈವರೆಗೆ ಪೊಲೀಸ್ ಠಾಣೆಗೆ ತಲೆಬುರುಡೆ ಹಾಗೂ ಅವಶೇಷದ ಕೆಲಭಾಗಗಳಿರುವ ಎರಡು ಫೋಟೋಗಳ ಕಲರ್‌ ಝೆರಾಕ್ಸ್‌ ಪ್ರತಿಯನ್ನು ಮಾತ್ರ ಸಲ್ಲಿಸಿರುತ್ತಾರೆ. ಇದನ್ನು ಹೊರತುಪಡಿಸಿದಂತೆ ಯಾವುದೇ ಕಳೆಬರಹವನ್ನು ಈವರೆಗೆ ಪೊಲೀಸ್ ಠಾಣೆಗೆ ನೀಡಿರುವುದಿಲ್ಲ. ದೂರುದಾರರ ಪರವಾಗಿ ವಕೀಲರು ದೂರು ಸಲ್ಲಿಸುವ ವೇಳೆ ಕಳೆ ಬರಹವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

Suddi Udaya

ಲಾಯಿಲ ನಡುಗುಡ್ಡೆ ಪ್ರದೇಶದ ಮರದ ಕಾಲುಸಂಕ ಮತ್ತು ಸವಣಾಲು ಹಿತ್ತಿಲಪೇಲ ನದಿಗೆ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ವಿಸ್ತೃತ ವರದಿ ಸಲ್ಲಿಕೆ

Suddi Udaya

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!