September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಇದರ ಮಹಾಸಭೆಯು ಅಧ್ಯಕ್ಷೆ ಸವಿತಾ ಜಯದೇವ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮಾ ಆರ್ ರಾವ್ , ಕಾರ್‍ಯದರ್ಶಿಯಾಗಿ ಶಾಂತ ಬಂಗೇರ, ಕೋಶಾಧಿಕಾರಿಯಾಗಿ ಯಶೋಧ ಲಾಯಿಲ, ಉಪಾಧ್ಯಕ್ಷರಾಗಿ ಉಷಾ ಲಕ್ಷ್ಮಣ ಗೌಡ, ಜತೆ ಕಾರ್‍ಯದರ್ಶಿಯಾಗಿ ಗೀತಾ ಜಯವರ್ಮ, ಗೌರವಾಧ್ಯಕ್ಷರಾಗಿ ಸವಿತಾ ಜಯದೇವ್, ಮಹಾ ಪೋಷಕರಾಗಿ ಲೋಕೇಶ್ವರೀ ವಿನಯಚಂದ್ರ ಆಯ್ಕೆ ಗೊಂಡರು.

ಕಾರ್‍ಯಕಾರಿ ಸದಸ್ಯರಾಗಿ ವಿನೋದಿನಿ ರಾಮಪ್ಪ, ಆಶಾ ಸತೀಶ್ , ನೇತ್ರಾ ಅಶೋಕ್, ಸಂಧ್ಯಾ ಕಿರಣ್, ಜಯಂತಿ ಪಿ, ಸುರೇಖಾ ಮಂಜುನಾಥ, ಗೌರವ ಸಲಹೆಗಾರಾಗಿ ರಮಾ ಪರಾಂಜಪೆ, ವೀಣಾ ವಿ ಕುಮಾರಿ, ನಳಿನಿ ಶ್ರೀಧರ, ಪ್ರೀತಿ ಆರ್ ರಾವ್ ಆಯ್ಕೆಯಾದರು.

ಸವಿತಾ ಜಯದೇವಿ ಸ್ವಾಗತಿಸಿ, ಆಶಾ ಸತೀಶ್ ವಾರ್ಷಿಕ ವರದಿ ವಾಚಿಸಿದರು. ಉಷಾ ಲಕ್ಷ್ಮಣ ಗೌಡ ಲೆಕ್ಕಪತ್ರ ಮಂಡಿಸಿದರು. ವಿನೋದಿನಿ ರಾಮಪ್ಪ ಧನ್ಯವಾದವಿತ್ತರು.

Related posts

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

Suddi Udaya

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಧರ್ಮಸ್ಥಳ; ಹದಗೆಟ್ಟ ‌ನೇರ್ತನೆ ರಸ್ತೆ; ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya
error: Content is protected !!