23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಇದರ ಮಹಾಸಭೆಯು ಅಧ್ಯಕ್ಷೆ ಸವಿತಾ ಜಯದೇವ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮಾ ಆರ್ ರಾವ್ , ಕಾರ್‍ಯದರ್ಶಿಯಾಗಿ ಶಾಂತ ಬಂಗೇರ, ಕೋಶಾಧಿಕಾರಿಯಾಗಿ ಯಶೋಧ ಲಾಯಿಲ, ಉಪಾಧ್ಯಕ್ಷರಾಗಿ ಉಷಾ ಲಕ್ಷ್ಮಣ ಗೌಡ, ಜತೆ ಕಾರ್‍ಯದರ್ಶಿಯಾಗಿ ಗೀತಾ ಜಯವರ್ಮ, ಗೌರವಾಧ್ಯಕ್ಷರಾಗಿ ಸವಿತಾ ಜಯದೇವ್, ಮಹಾ ಪೋಷಕರಾಗಿ ಲೋಕೇಶ್ವರೀ ವಿನಯಚಂದ್ರ ಆಯ್ಕೆ ಗೊಂಡರು.

ಕಾರ್‍ಯಕಾರಿ ಸದಸ್ಯರಾಗಿ ವಿನೋದಿನಿ ರಾಮಪ್ಪ, ಆಶಾ ಸತೀಶ್ , ನೇತ್ರಾ ಅಶೋಕ್, ಸಂಧ್ಯಾ ಕಿರಣ್, ಜಯಂತಿ ಪಿ, ಸುರೇಖಾ ಮಂಜುನಾಥ, ಗೌರವ ಸಲಹೆಗಾರಾಗಿ ರಮಾ ಪರಾಂಜಪೆ, ವೀಣಾ ವಿ ಕುಮಾರಿ, ನಳಿನಿ ಶ್ರೀಧರ, ಪ್ರೀತಿ ಆರ್ ರಾವ್ ಆಯ್ಕೆಯಾದರು.

ಸವಿತಾ ಜಯದೇವಿ ಸ್ವಾಗತಿಸಿ, ಆಶಾ ಸತೀಶ್ ವಾರ್ಷಿಕ ವರದಿ ವಾಚಿಸಿದರು. ಉಷಾ ಲಕ್ಷ್ಮಣ ಗೌಡ ಲೆಕ್ಕಪತ್ರ ಮಂಡಿಸಿದರು. ವಿನೋದಿನಿ ರಾಮಪ್ಪ ಧನ್ಯವಾದವಿತ್ತರು.

Related posts

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

Suddi Udaya

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

Suddi Udaya

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

Suddi Udaya
error: Content is protected !!