23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

ಬೆಳ್ತಂಗಡಿ: ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್, ಬೆಳ್ತಂಗಡಿ ಸಂತೆಕಟ್ಟೆ ಬಳಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಪ್ರಸಿದ್ಧ ಲೋಬೊ ಮೋಟಾರ್ಸ್ನಲ್ಲಿ ಮತ್ತು ಮಡಂತ್ಯಾರು ಕಾಲೇಜು ರಸ್ತೆ ಸೋಜಾ ಕಾಂಪ್ಲೆಕ್ಸ್ನಲ್ಲಿರುವ ಲೋಬೊ ಮೋಟಾರ್ಸ್ನಲ್ಲಿ ಟಿವಿಎಸ್ ಕಂಪೆನಿಯ ಅತ್ಯಾಧುನಿಕ ತಂತ್ರಜ್ಞಾನವನ್ನೊಳಗೊಂಡ ಟಿ.ವಿ.ಎಸ್ ಮೋಟಾರ್‌ನಲ್ಲಿ ಗ್ರಾಹಕರಿಗೆ ಮಳೆಗಾಲದ ಮಾನ್ಸೂನ್ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ಆರ್. ಲೋಬೋ ತಿಳಿಸಿದ್ದಾರೆ.


ಅತೀ ಕಡಿಮೆ ಬಡ್ಡಿ ದರದಲ್ಲಿ ಆಯ್ದು ವಾಹನಗಳಿಗೆ ಸಾಲ ಸೌಲಭ್ಯ, ಖಾಸಗಿ ಮತ್ತು ಸರಕಾರಿ ನೌಕರ ಮಹಿಳೆಯರಿಗೆ ವಿಶೇಷ ರಿಯಾಯಿತಿ ಲಭ್ಯವಿದೆ. ರೂ. 3999 ರಿಂದ ಮುಂಗಡ ಪೇಮೆಂಟ್ ಹಾಗೂ ಶೇ. ೦% ಬಡ್ಡಿ ಸಿಗಲಿದೆ. ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಕಡಿಮೆ ದರದಲ್ಲಿ ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಶೋರೂಂನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕೊಡುಗೆಗಳು: ಮಳೆಗಾಲದಲ್ಲಿ ಗ್ರಾಹಕರಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ನಿಮ್ಮ ಟಿವಿಸ್ ದ್ವಿಚಕ್ರ ವಾಹನದ ಸುಮಾರು 40 ವಿವಿಧ ಉಚಿತ ತಪಾಸಣೆಯನ್ನು ಕೈಗೊಂಡಿದ್ದೇವೆ. ಜೊತೆಗೆ ವಿವಿಧ ಆಫರ್ ನೀಡಲಾಗಿದೆ.
ಲೋಬೋ ಶೋರೂಮ್‌ನಲ್ಲಿ ವಾಹನ ಖರೀದಿಸುವ ಗ್ರಾಹಕರಿಗೆ ಉಚಿತ ಹೆಲ್ಮೆಟ್, ಉಚಿತ ರೈನ್ ಕೋಟ್, ಉಚಿತ ಕೊಡೆ, ಒಂದು ವರ್ಷ ಉಚಿತ ಹಾಗೂ ಎಕ್ಸ್ಪ್ರೆಸ್ ಸರ್ವಿಸ್, ೦% ಪ್ರೊಸೆಸ್ಸಿಂಗ್ ಚಾರ್ಜ್, ಉಚಿತ ರಿಜಿಸ್ಟ್ರೆಷನ್ ನಂಬರ್ ಪ್ಲೇಟ್, ಸರಳ ದಾಖಲೆ ಪತ್ರದೊಂದಿಗೆ 95% ಸಾಲ ಸೌಲಭ್ಯ, ಉಚಿತ ರೋಡ್ ಸೈಡ್ ಅಸಿಸ್ಟೆಂಟ್ ಸೌಲಭ್ಯ ಹಾಗೂ ರೂ. 10000 ವರೆಗೆ ಉಳಿತಾಯ ಮಾಡುವ ಅವಕಾಶ ಇದೆ.

Related posts

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಭಜನೆ, ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ
ಆರೋಪ: ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya
error: Content is protected !!