23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

ಶಿಶಿಲ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ಕ್ರಿಯಾಶೀಲ ಸದಸ್ಯರಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಉದಯ್ ಪೂಜಾರಿ ಒಟ್ಲಾ ಇವರು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಇತ್ತೀಚೆಗೆ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿಯಲ್ಲಿ ಇರುವ ಇವರನ್ನು ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಪದಾಧಿಕಾರಿಗಳು ಬೇಟಿಯಾಗಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಸಹಾಯಧನವನ್ನು ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಹಸ್ತಾಂತರಿಸಿದರು. ಘಟಕದ ಮಾಜಿ ಅಧ್ಯಕ್ಷ ಎಂ.ಕೆ ಪ್ರಸಾದ್, ಕೋಶಾಧಿಕಾರಿ ನಾಗೇಶ್ ಆದೇಲು, ಸಂಘಟನಾ ಕಾರ್ಯದರ್ಶಿ ಯೋಗೀಶ್ ಕಳಿಯ ಹಾಗೂ ಯುವವಾಹಿನಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya
error: Content is protected !!