23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

ಪಾಲೇದು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಾಲೇದು ಸಮೀಪದ ಪುಪಾಡಿಕಲ್ಲು ಪರಿಸರದ ಮನೆಮನೆಗಳಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ ಆಚರಿಸಲಾಯಿತು.

ಬದಲಾಗುತ್ತಿರುವ ಕಾಲಮಾನದಲ್ಲಿ ಪ್ರಕೃತಿಯ ಮಹತ್ವ, ಕೃಷಿ ಭೂಮಿಯ ಪ್ರಾಮುಖ್ಯತೆಯನ್ನು ಹಿರಿಯ ಕೃಷಿಕ ಕೇಶವ ಪೂಜಾರಿ ಕೊಲ್ಲೆತ್ಯಾರು ಯುವ ಜನಾಂಗಕ್ಕೆ ವಿವರಿಸಿದರು.ಈ ಸಂದರ್ಭದಲ್ಲಿ ವಿಜಯ್ ಕುಮಾರ್ ಹಾಗೂ ಪುರುಷೋತ್ತಮ ಪೂಜಾರಿ ಸಹಿತ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya

ಮಂಜೇಶ್ವರ ವಿಧಾನಸಭಾ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ರವರ ಪರವಾಗಿ ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಮತಯಾಚನೆ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

Suddi Udaya
error: Content is protected !!