September 6, 2026
ಚಿತ್ರ ವರದಿಧಾರ್ಮಿಕ

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

ಶಿಶಿಲ: ಕಳೆದ 41 ವರ್ಷದಲ್ಲಿ ಶ್ರೀ ಧರ್ಮಸ್ಥಳ ಯೋಜನೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಸಮಾಜ ಸೇವೆಯೊಂದಿಗೆ, ಧಾರ್ಮಿಕ ಕಾರ್ಯಕ್ರಮ, ಭಜನೆ ಮುಂತಾದ ಕಾರ್ಯದಲ್ಲಿ ಅವರ ಕೆಲಸ ಕಾರ್ಯದಲ್ಲಿ ಪ್ರಾಮಾಣಿಕತೆಯನ್ನು ಮೆಚ್ಚಿದ್ದೆವೆ. ಇನ್ನೂ ಅವರ ಸೇವೆ ಸಮಾಜದಲ್ಲಿ ಮುಂದುವರಿಯಲಿ ಎಂದು ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಹೇಳಿದರು.

ಅವರು ಶಿಶಿಲ ಬಿ. ಜಯರಾಮ ನೆಲ್ಲಿತ್ತಾಯರವರ ಸ್ವಗೃಹದಲ್ಲಿ ಅಭಿನಂದನೆ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪುಷ್ಪಗಿರಿ ತಂಡದ ಸದಸ್ಯರು, ಗ್ರಾಮದ ಹಿಂದೂ ಕಾರ್ಯಕರ್ತರು ಹಾಜರಾಗಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

Suddi Udaya

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya
error: Content is protected !!