25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮಂಜ್ಜೊಟ್ಟಿ ಹೋಲಿ ಕ್ರಾಸ್ ಚರ್ಚ್ ನಲ್ಲಿ “ಲಾವ್ದಾತೊ ಸಿ ಭಾನುವಾರ -2025”- ಪರಿಸರ ದಿನಾಚರಣೆ

ಮಂಜ್ಜೊಟ್ಟಿ: ಹೋಲಿ ಕ್ರಾಸ್ ಚರ್ಚ್, ಮಂಜ್ಜೊಟ್ಟಿಯಲ್ಲಿ ಇಂದು ( ಜುಲೈ 7) ಬೆಳಿಗ್ಗೆ 10 ಗಂಟೆಗೆ ಸರಿಯಾಗಿ “ಲಾವ್ದಾತೊ ಸಿ ಭಾನುವಾರ -2025”– ಪರಿಸರ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಧರ್ಮಗುರುಗಳು ವಂದನೀಯ ಫಾ| ಪಾವ್ಲ್ ಸೆಬಾಸ್ಟಿಯನ್ ಡಿಸೋಜರವರು ವಹಿಸಿ, ಸಾಂಕೇತಿಕ ರೀತಿಯಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, “ಪ್ರತಿಯೊಬ್ಬರು ಪ್ರಕೃತಿ- ಸಂಮೃದ್ದಿಯ ಕಡೆಗೆ ತಮ್ಮ ಕೊಡುಗೆಯನ್ನು ನೀಡಬೆಕೇಂದು ಕರೆ ನೀಡಿದರು.”

ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಮಾರ್ಕ್ ಡಿಸೋಜ, ಹಾಗೂ ಕಾರ್ಯದರ್ಶಿಯಾದ ಶ್ರೀಮತಿ ಐರಿನ್ ಸಿಕ್ವೇರಾ, 21 ಆಯೋಗದ ಸಂಯೋಜಕರಾದ ವಿನೋದ್ ಪಿಂಟೊ, ಪರಿಸರ ಆಯೋಗದ ಸಂಚಲಕರಾದ ಲ್ಯಾನ್ಸಿ ಲೋಬೊ, ಕಥೊಲಿಕ್ ಸಭಾ ಅಧ್ಯಕ್ಷರಾದ ಕ್ಲೇವಿನ್ ಮಿರಾಂದಾ ಮತ್ತು ಐಸಿವೈಮ್ ಸಂಘಟನೆಯ ಸದಸ್ಯರು ಹಾಜರಿದ್ದು ಎಲ್ಲರ ಸಹಯೋಗದೊಂದಿಗೆ ಕಾರ್ಯಕ್ರಮವು ಅಚ್ಚುಕಟ್ಟಾಗಿ ನೆರವೇರಿತು.

ಈ ದಿನದ ಪ್ರಮುಖ ಭಾಗವಾಗಿ “ಮನೆಗೊಂದು ಗಿಡ, ಕುಟುಂಬಕೊಂದು ಮರ” ಎಂಬ ಧ್ಯೇಯವಾಕ್ಯದೊಂದಿಗೆ ಪ್ರತೀ ಕುಟುಂಬಕೊಂದು ಹಲಸು, ಹೆಬ್ಬಲಸು, ನೇರಳೆ, ಪುನರ್ಪಳಿ ಮತ್ತು ರಂಬುಟನ್ ಹೀಗೆ ವಿವಿಧ ಜಾತಿಯ ಗಿಡಗಳನ್ನು ವಿತರಿಸಲಾಯಿತು. .

Related posts

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

Suddi Udaya

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ಬೆಳ್ತಂಗಡಿ ವಿದಾನಸಭಾ ಕ್ಷೇತ್ರದ ಮಹಿಳಾ ಸದಸ್ಯತ್ವ ನೋಂದಾವಣಾ ಅಭಿಯಾನ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!