38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ : ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಜು.6 ರಂದು ಬಿಡುಗಡೆಗೊಂಡಿತು.

ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಚಯರ್ ಮೆನ್ ವಿಜಯರತ್ನ ಪುರಸ್ಕಾರ ಪಡೆದ ಸುಮಂತ್ ಕುಮಾರ್ ಜೈನ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಆಮಂತ್ರಣ ಸೇವಾ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿಜಯ ಕುಮಾರ್ ಜೈನ್ ಅಳದಂಗಡಿ, ಟ್ರಸ್ಟಿ ಅರುಣ್ ಅರುವ ಹಾಗೂ ಸದಸ್ಯರಾದ ಸುಪಾರ್ಶ್ವ ಜೈನ್ ಶಿರ್ಲಾಲು ಜತೆಗಿದ್ದರು.

ಇದೇ ಬರುವ ಜು.13 ರಂದು ಅಳದಂಗಡಿ ಮೌಂಟ್ ಕಾರ್ಮೆಲ್ ಕಾಂಪ್ಲೆಕ್ಸ್ ಇಲ್ಲಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನೆ ಹಾಗೂ ವಿವಿಧ ಸೇವಾ ಚಟುವಟಿಕೆ, ಪತ್ರಕರ್ತರಿಗೆ ಸನ್ಮಾನ , ಯಕ್ಷಗಾನ ತರಗತಿ ಪ್ರಾರಂಭ, ಕವಿಗೋಷ್ಠಿ, ನಡೆಯಲಿರುವುದು.

Related posts

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya
error: Content is protected !!