September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ : ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಜು.6 ರಂದು ಬಿಡುಗಡೆಗೊಂಡಿತು.

ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಚಯರ್ ಮೆನ್ ವಿಜಯರತ್ನ ಪುರಸ್ಕಾರ ಪಡೆದ ಸುಮಂತ್ ಕುಮಾರ್ ಜೈನ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಆಮಂತ್ರಣ ಸೇವಾ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿಜಯ ಕುಮಾರ್ ಜೈನ್ ಅಳದಂಗಡಿ, ಟ್ರಸ್ಟಿ ಅರುಣ್ ಅರುವ ಹಾಗೂ ಸದಸ್ಯರಾದ ಸುಪಾರ್ಶ್ವ ಜೈನ್ ಶಿರ್ಲಾಲು ಜತೆಗಿದ್ದರು.

ಇದೇ ಬರುವ ಜು.13 ರಂದು ಅಳದಂಗಡಿ ಮೌಂಟ್ ಕಾರ್ಮೆಲ್ ಕಾಂಪ್ಲೆಕ್ಸ್ ಇಲ್ಲಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನೆ ಹಾಗೂ ವಿವಿಧ ಸೇವಾ ಚಟುವಟಿಕೆ, ಪತ್ರಕರ್ತರಿಗೆ ಸನ್ಮಾನ , ಯಕ್ಷಗಾನ ತರಗತಿ ಪ್ರಾರಂಭ, ಕವಿಗೋಷ್ಠಿ, ನಡೆಯಲಿರುವುದು.

Related posts

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿ: ಚಾಮಾ೯ಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಗುರುವಾಯನಕೆರೆಯ ಕಂದಡಿಗುಡ್ಡೆ ನಿವಾಸಿ ಶ್ರೀಮತಿ ಲೀಲಾವತಿ ನಿಧನ

Suddi Udaya
error: Content is protected !!