25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಜು.6 ರಂದು ಬಿಡುಗಡೆಗೊಂಡಿತು.

ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಚಯರ್ ಮೆನ್ ವಿಜಯರತ್ನ ಪುರಸ್ಕಾರ ಪಡೆದ ಸುಮಂತ್ ಕುಮಾರ್ ಜೈನ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಆಮಂತ್ರಣ ಸೇವಾ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿಜಯ ಕುಮಾರ್ ಜೈನ್ ಅಳದಂಗಡಿ, ಟ್ರಸ್ಟಿ ಅರುಣ್ ಅರುವ ಹಾಗೂ ಸದಸ್ಯರಾದ ಸುಪಾರ್ಶ್ವ ಜೈನ್ ಶಿರ್ಲಾಲು ಜತೆಗಿದ್ದರು.

ಇದೇ ಬರುವ ಜು.13 ರಂದು ಅಳದಂಗಡಿ ಮೌಂಟ್ ಕಾರ್ಮೆಲ್ ಕಾಂಪ್ಲೆಕ್ಸ್ ಇಲ್ಲಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನೆ ಹಾಗೂ ವಿವಿಧ ಸೇವಾ ಚಟುವಟಿಕೆ, ಪತ್ರಕರ್ತರಿಗೆ ಸನ್ಮಾನ , ಯಕ್ಷಗಾನ ತರಗತಿ ಪ್ರಾರಂಭ, ಕವಿಗೋಷ್ಠಿ, ನಡೆಯಲಿರುವುದು.

Related posts

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya
error: Content is protected !!