25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ


ಬೆಳ್ತಂಗಡಿ: ಉಜಿರೆ ಸೇಂಟ್ ಜಾರ್ಜ್ ಚರ್ಚ್ ವಠಾರದಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಮತ್ತು ಸೇಂಟ್ ಥೋಮಸರ ಹಬ್ಬವನ್ನು ಜೂ.6 ರಂದು ಆಚರಿಸಲಾಯಿತು.

ಈ ಸಂದರ್ಭ ಕಳೆದ ವರ್ಷದಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಮಕ್ಕಳ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಪುತ್ತೂರು ಮೈನಸ್ ಸೆಮಿನರಿ ರೆಕ್ಟರ್ ಫಾ ರೊಬಿನ್ ಕೇಳoಪರಂಬಿಲ್, ಒ ಸಿ ಡಿ ಕರ್ಮಲಾ ಮಾತ ಆಶ್ರಮದ ಸುಪೀರಿಯರ್ ಫಾ ಜೋಸೆಫ್ ಇಲ್ಲಿಕ್ಕಲ್, ಉಜಿರೆ ಸೈಂಟ್ ಜಾರ್ಜ್ ಚರ್ಚಿನ ಧರ್ಮಗುರು ಬಿಜು ಮ್ಯಾಥ್ಯೂ ಅಂಬಟ್ ಬಲಿಪೂಜೆಯನ್ನು ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಂಡೇ ಸ್ಕೂಲ್ ಪಿ ಟಿ ಎ ಅಧ್ಯಕ್ಷ ನಿಜೋ ತುಂಡಿಪರಂಬಿಲ್, ಚರ್ಚಿನ ಪಾಲನಾ ಸಮಿತಿ ಸದಸ್ಯರಾಗಿರುವ ಸನ್ನಿ ಮನ್ನಿಯಕುನ್ನಲ್, ಜೋಸ್ ಪೇರುಕರೋಟ್, ಆಂಟನಿ ತೋಟಕಾಟ್, ಜೋಬಿ ಮುಳವನ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ಸಂಡೇ ಸ್ಕೂಲ್ ಮುಖ್ಯೋಪಾಧ್ಯಾಯ ಥೋಮಸ್ ಪೂವತಿಂಗಲ್ ಧನ್ಯವಾದ ಸಮರ್ಪಿಸಿದರು.

Related posts

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಗಾಳಿ ಮಳೆಗೆ ಕೂತ್ರೋಟ್ಟು ನಿವಾಸಿ ಗಿರಿಜಾ ಅವರ ಮನೆಗೆ ಮರ ಬಿದ್ದು ಹಾನಿ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಭೇಟಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya
error: Content is protected !!