23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಜು.7: ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಾರ್ಮಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ಭಾರತೀಯ ಮದ್ದೂರು ಸಂಘ ಬೆಳ್ತಂಗಡಿ ಸಮಿತಿಯ ನೇತೃತ್ವದಲ್ಲಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಟ್ಟಡ ಮತ್ತು ಇತರ ಕಾಮಗಾರಿ ಮಾಡುವ ಕಾರ್ಮಿಕರು ಭಾರೀ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

ಮರಳು ಮತ್ತು ಕೆಂಪು ಕಲ್ಲಿನ ಲಭ್ಯತೆ ಸಂಪೂರ್ಣವಾಗಿ ಸ್ಥಗಿತಗೊಂಡಿರುವುದರಿಂದ ಸಾವಿರಾರು ಕಾರ್ಮಿಕರ ಬದುಕಿಗೆ ಧಕ್ಕೆಯಾಗಿದೆ. ಈ ಗಂಭೀರ ಪರಿಸ್ಥಿತಿಗೆ ಸರಿಯಾದ ಪರಿಹಾರ ಒದಗಿಸಬೇಕೆಂಬ ಒತ್ತಾಯದೊಂದಿಗೆ, ಜು.7ರಂದು ಬೆಳಿಗ್ಗೆ 10:30ಕ್ಕೆ ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ.ಸರ್ಕಾರ ಹಾಗೂ ಸಂಬಂಧಿತ ಇಲಾಖೆಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಮುಖ್ಯ ಬೇಡಿಕೆಯಾಗಿದೆ ಎಂದು ಜಿಲ್ಲಾಧ್ಯಕ್ಷರು ಭಾ.ಮ.ಸಂಘ ದಕ್ಷಿಣ ಕನ್ನಡ ಜಿಲ್ಲೆ ಅನಿಲ್ ಕುಮಾರ್ ಯು. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ರೆಖ್ಯಾ ದರೋಡೆ ಪ್ರಕರಣ5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಮಾಗಡಿಯ ನಂಜುಂಡ ಬಂಧನ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya
error: Content is protected !!