22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಜು.7: ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಾರ್ಮಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ಭಾರತೀಯ ಮದ್ದೂರು ಸಂಘ ಬೆಳ್ತಂಗಡಿ ಸಮಿತಿಯ ನೇತೃತ್ವದಲ್ಲಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಟ್ಟಡ ಮತ್ತು ಇತರ ಕಾಮಗಾರಿ ಮಾಡುವ ಕಾರ್ಮಿಕರು ಭಾರೀ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

ಮರಳು ಮತ್ತು ಕೆಂಪು ಕಲ್ಲಿನ ಲಭ್ಯತೆ ಸಂಪೂರ್ಣವಾಗಿ ಸ್ಥಗಿತಗೊಂಡಿರುವುದರಿಂದ ಸಾವಿರಾರು ಕಾರ್ಮಿಕರ ಬದುಕಿಗೆ ಧಕ್ಕೆಯಾಗಿದೆ. ಈ ಗಂಭೀರ ಪರಿಸ್ಥಿತಿಗೆ ಸರಿಯಾದ ಪರಿಹಾರ ಒದಗಿಸಬೇಕೆಂಬ ಒತ್ತಾಯದೊಂದಿಗೆ, ಜು.7ರಂದು ಬೆಳಿಗ್ಗೆ 10:30ಕ್ಕೆ ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ.ಸರ್ಕಾರ ಹಾಗೂ ಸಂಬಂಧಿತ ಇಲಾಖೆಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಮುಖ್ಯ ಬೇಡಿಕೆಯಾಗಿದೆ ಎಂದು ಜಿಲ್ಲಾಧ್ಯಕ್ಷರು ಭಾ.ಮ.ಸಂಘ ದಕ್ಷಿಣ ಕನ್ನಡ ಜಿಲ್ಲೆ ಅನಿಲ್ ಕುಮಾರ್ ಯು. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಕಡಬಾಗಿಲು ಸೇತುವೆ ನಿರ್ಮಾಣಕ್ಕೆ ಮತ್ತೆ ವಿಘ್ನು : ಸದ್ಯಕಿಲ್ಲ ಕಾಮಗಾರಿ ಭಾಗ್ಯ…

Suddi Udaya

ಮಾ.10 : ಗುರುವಾಯನಕೆರೆ ಶಾರದಾ ನಗರ ಗೆಳೆಯರ ಬಳಗದ ವೇದಿಕೆ ಬಳಿ ಹಿರಿಯಡಕ ಮೇಳದವರಿಂದ’ಅಪ್ಪೆ ಮಾಯಂದಾಲ್’ತುಳು ಯಕ್ಷಗಾನ ಬಯಲಾಟ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya
error: Content is protected !!