September 6, 2026
ಚಿತ್ರ ವರದಿಧಾರ್ಮಿಕ

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

ಶಿಶಿಲ: ಕಳೆದ 41 ವರ್ಷದಲ್ಲಿ ಶ್ರೀ ಧರ್ಮಸ್ಥಳ ಯೋಜನೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಸಮಾಜ ಸೇವೆಯೊಂದಿಗೆ, ಧಾರ್ಮಿಕ ಕಾರ್ಯಕ್ರಮ, ಭಜನೆ ಮುಂತಾದ ಕಾರ್ಯದಲ್ಲಿ ಅವರ ಕೆಲಸ ಕಾರ್ಯದಲ್ಲಿ ಪ್ರಾಮಾಣಿಕತೆಯನ್ನು ಮೆಚ್ಚಿದ್ದೆವೆ. ಇನ್ನೂ ಅವರ ಸೇವೆ ಸಮಾಜದಲ್ಲಿ ಮುಂದುವರಿಯಲಿ ಎಂದು ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಹೇಳಿದರು.

ಅವರು ಶಿಶಿಲ ಬಿ. ಜಯರಾಮ ನೆಲ್ಲಿತ್ತಾಯರವರ ಸ್ವಗೃಹದಲ್ಲಿ ಅಭಿನಂದನೆ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪುಷ್ಪಗಿರಿ ತಂಡದ ಸದಸ್ಯರು, ಗ್ರಾಮದ ಹಿಂದೂ ಕಾರ್ಯಕರ್ತರು ಹಾಜರಾಗಿದ್ದರು.

Related posts

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya
error: Content is protected !!