25.5 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿಧಾರ್ಮಿಕ

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

ಶಿಶಿಲ: ಕಳೆದ 41 ವರ್ಷದಲ್ಲಿ ಶ್ರೀ ಧರ್ಮಸ್ಥಳ ಯೋಜನೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಸಮಾಜ ಸೇವೆಯೊಂದಿಗೆ, ಧಾರ್ಮಿಕ ಕಾರ್ಯಕ್ರಮ, ಭಜನೆ ಮುಂತಾದ ಕಾರ್ಯದಲ್ಲಿ ಅವರ ಕೆಲಸ ಕಾರ್ಯದಲ್ಲಿ ಪ್ರಾಮಾಣಿಕತೆಯನ್ನು ಮೆಚ್ಚಿದ್ದೆವೆ. ಇನ್ನೂ ಅವರ ಸೇವೆ ಸಮಾಜದಲ್ಲಿ ಮುಂದುವರಿಯಲಿ ಎಂದು ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಹೇಳಿದರು.

ಅವರು ಶಿಶಿಲ ಬಿ. ಜಯರಾಮ ನೆಲ್ಲಿತ್ತಾಯರವರ ಸ್ವಗೃಹದಲ್ಲಿ ಅಭಿನಂದನೆ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪುಷ್ಪಗಿರಿ ತಂಡದ ಸದಸ್ಯರು, ಗ್ರಾಮದ ಹಿಂದೂ ಕಾರ್ಯಕರ್ತರು ಹಾಜರಾಗಿದ್ದರು.

Related posts

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya
error: Content is protected !!