September 6, 2026
ಗ್ರಾಮಾಂತರ ಸುದ್ದಿ

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ


ಬೆಳ್ತಂಗಡಿ: ಉಜಿರೆ ಸೇಂಟ್ ಜಾರ್ಜ್ ಚರ್ಚ್ ವಠಾರದಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಮತ್ತು ಸೇಂಟ್ ಥೋಮಸರ ಹಬ್ಬವನ್ನು ಜೂ.6 ರಂದು ಆಚರಿಸಲಾಯಿತು.

ಈ ಸಂದರ್ಭ ಕಳೆದ ವರ್ಷದಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಮಕ್ಕಳ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಪುತ್ತೂರು ಮೈನಸ್ ಸೆಮಿನರಿ ರೆಕ್ಟರ್ ಫಾ ರೊಬಿನ್ ಕೇಳoಪರಂಬಿಲ್, ಒ ಸಿ ಡಿ ಕರ್ಮಲಾ ಮಾತ ಆಶ್ರಮದ ಸುಪೀರಿಯರ್ ಫಾ ಜೋಸೆಫ್ ಇಲ್ಲಿಕ್ಕಲ್, ಉಜಿರೆ ಸೈಂಟ್ ಜಾರ್ಜ್ ಚರ್ಚಿನ ಧರ್ಮಗುರು ಬಿಜು ಮ್ಯಾಥ್ಯೂ ಅಂಬಟ್ ಬಲಿಪೂಜೆಯನ್ನು ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಂಡೇ ಸ್ಕೂಲ್ ಪಿ ಟಿ ಎ ಅಧ್ಯಕ್ಷ ನಿಜೋ ತುಂಡಿಪರಂಬಿಲ್, ಚರ್ಚಿನ ಪಾಲನಾ ಸಮಿತಿ ಸದಸ್ಯರಾಗಿರುವ ಸನ್ನಿ ಮನ್ನಿಯಕುನ್ನಲ್, ಜೋಸ್ ಪೇರುಕರೋಟ್, ಆಂಟನಿ ತೋಟಕಾಟ್, ಜೋಬಿ ಮುಳವನ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ಸಂಡೇ ಸ್ಕೂಲ್ ಮುಖ್ಯೋಪಾಧ್ಯಾಯ ಥೋಮಸ್ ಪೂವತಿಂಗಲ್ ಧನ್ಯವಾದ ಸಮರ್ಪಿಸಿದರು.

Related posts

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ಧರ್ಮಸ್ಥಳ: ಮಣ್ಣಸಂಕ ಬಳಿ ಬಸ್ ಮತ್ತು ಕಾರು ಅಪಘಾತ

Suddi Udaya

ಎಕ್ಸೆಲ್ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭೆಗಳಿಗೆ ಬೆಳಕು ನೀಡುವ ವಿದ್ಯಾರ್ಥಿವೇತನ ವಿತರಣೆ

Suddi Udaya

ಹತ್ಯಡ್ಕ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!