26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ


ಬೆಳ್ತಂಗಡಿ: ಉಜಿರೆ ಸೇಂಟ್ ಜಾರ್ಜ್ ಚರ್ಚ್ ವಠಾರದಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಮತ್ತು ಸೇಂಟ್ ಥೋಮಸರ ಹಬ್ಬವನ್ನು ಜೂ.6 ರಂದು ಆಚರಿಸಲಾಯಿತು.

ಈ ಸಂದರ್ಭ ಕಳೆದ ವರ್ಷದಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಮಕ್ಕಳ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಪುತ್ತೂರು ಮೈನಸ್ ಸೆಮಿನರಿ ರೆಕ್ಟರ್ ಫಾ ರೊಬಿನ್ ಕೇಳoಪರಂಬಿಲ್, ಒ ಸಿ ಡಿ ಕರ್ಮಲಾ ಮಾತ ಆಶ್ರಮದ ಸುಪೀರಿಯರ್ ಫಾ ಜೋಸೆಫ್ ಇಲ್ಲಿಕ್ಕಲ್, ಉಜಿರೆ ಸೈಂಟ್ ಜಾರ್ಜ್ ಚರ್ಚಿನ ಧರ್ಮಗುರು ಬಿಜು ಮ್ಯಾಥ್ಯೂ ಅಂಬಟ್ ಬಲಿಪೂಜೆಯನ್ನು ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಂಡೇ ಸ್ಕೂಲ್ ಪಿ ಟಿ ಎ ಅಧ್ಯಕ್ಷ ನಿಜೋ ತುಂಡಿಪರಂಬಿಲ್, ಚರ್ಚಿನ ಪಾಲನಾ ಸಮಿತಿ ಸದಸ್ಯರಾಗಿರುವ ಸನ್ನಿ ಮನ್ನಿಯಕುನ್ನಲ್, ಜೋಸ್ ಪೇರುಕರೋಟ್, ಆಂಟನಿ ತೋಟಕಾಟ್, ಜೋಬಿ ಮುಳವನ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ಸಂಡೇ ಸ್ಕೂಲ್ ಮುಖ್ಯೋಪಾಧ್ಯಾಯ ಥೋಮಸ್ ಪೂವತಿಂಗಲ್ ಧನ್ಯವಾದ ಸಮರ್ಪಿಸಿದರು.

Related posts

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya
error: Content is protected !!