September 6, 2026
ಧಾರ್ಮಿಕವರದಿ

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಚಾರ್ಮಾಡಿ, ಚಿಬಿದ್ರೆ, ತೋಟತ್ತಾಡಿ ಇದರ ಗಣೇಶೋತ್ಸವದ ನೂತನ ಸಮಿತಿಯನ್ನು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಚಿಸಲಾಯಿತು.

ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಪವನ್ ಲಕ್ಷ್ಮಿ ನಿವಾಸ ಚಾರ್ಮಾಡಿ, ಉಪಾಧ್ಯಕ್ಷರಾಗಿ ಸುಧೀರ್ ರಥಬೀದಿ ಚಾರ್ಮಾಡಿ, ಕಾರ್ಯದರ್ಶಿಯಾಗಿ ದಿವಿನೇಶ್ ಮೈಕಾನ್ ಆಯ್ಕೆಗೊಂಡರು.ಗೌರವ ಅಧ್ಯಕ್ಷ ಸದಾಶಿವ ಕೆ ಮೂಡಯಿಬೆಟ್ಟು ಮತ್ತು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಹೊಸಮಠ ಕೃಷ್ಣ ರಾವ್ ಕೋಡಿತ್ತಿಲು ಪ್ರಸಾದ್ ಬಿಕೆ ರಮ್ಯಾ ಒನ್ ಗ್ರಾಂ ಗೋಲ್ಡ್ ಉಜಿರೆ ಉಪಸ್ಥಿತರಿದ್ದರು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಧಮ೯ಸ್ಥಳ ಶವ ಹೂತಿಟ್ಟ ಪ್ರಕರಣ ವಿಧಾನಸಭಾ ಕಲಾಪದಲ್ಲಿ ಕಾವೇರಿದ ಚರ್ಚೆ: ಸಿದ್ದರಾಮಯ್ಯ ವಿರುದ್ದ 28 ಕೊಲೆ ಆರೋಪಕ್ಕೆ ಸರಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ: ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಕಾನೂನು ಕ್ರಮಕ್ಕೆ ಗೃಹ ಸಚಿವರ ಸೂಚನೆ

Suddi Udaya

ಜಯನಗರ-ಗುರಿಪಳ್ಳದಲ್ಲಿ ರಕ್ತದಾನ ಶಿಬಿರ: ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಿ : ಡಾ| ಗೋಪಾಲ ಕೃಷ್ಣ ಕೆ.

Suddi Udaya

ಲಾಯಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!