32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

ಪಾಲೇದು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಾಲೇದು ಸಮೀಪದ ಪುಪಾಡಿಕಲ್ಲು ಪರಿಸರದ ಮನೆಮನೆಗಳಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ ಆಚರಿಸಲಾಯಿತು.

ಬದಲಾಗುತ್ತಿರುವ ಕಾಲಮಾನದಲ್ಲಿ ಪ್ರಕೃತಿಯ ಮಹತ್ವ, ಕೃಷಿ ಭೂಮಿಯ ಪ್ರಾಮುಖ್ಯತೆಯನ್ನು ಹಿರಿಯ ಕೃಷಿಕ ಕೇಶವ ಪೂಜಾರಿ ಕೊಲ್ಲೆತ್ಯಾರು ಯುವ ಜನಾಂಗಕ್ಕೆ ವಿವರಿಸಿದರು.ಈ ಸಂದರ್ಭದಲ್ಲಿ ವಿಜಯ್ ಕುಮಾರ್ ಹಾಗೂ ಪುರುಷೋತ್ತಮ ಪೂಜಾರಿ ಸಹಿತ ಮುಂತಾದವರು ಉಪಸ್ಥಿತರಿದ್ದರು.

Related posts

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya
error: Content is protected !!