23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

ಪಾಲೇದು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಾಲೇದು ಸಮೀಪದ ಪುಪಾಡಿಕಲ್ಲು ಪರಿಸರದ ಮನೆಮನೆಗಳಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ ಆಚರಿಸಲಾಯಿತು.

ಬದಲಾಗುತ್ತಿರುವ ಕಾಲಮಾನದಲ್ಲಿ ಪ್ರಕೃತಿಯ ಮಹತ್ವ, ಕೃಷಿ ಭೂಮಿಯ ಪ್ರಾಮುಖ್ಯತೆಯನ್ನು ಹಿರಿಯ ಕೃಷಿಕ ಕೇಶವ ಪೂಜಾರಿ ಕೊಲ್ಲೆತ್ಯಾರು ಯುವ ಜನಾಂಗಕ್ಕೆ ವಿವರಿಸಿದರು.ಈ ಸಂದರ್ಭದಲ್ಲಿ ವಿಜಯ್ ಕುಮಾರ್ ಹಾಗೂ ಪುರುಷೋತ್ತಮ ಪೂಜಾರಿ ಸಹಿತ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya
error: Content is protected !!