23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಪಾಲೇದು ಶಾಲೆಯಲ್ಲಿ ಪರಿಸರ ದಿನಾಚರಣೆ

ತಣ್ಣೀರುಪಂತ: ಪಾಲೇದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಜು.6 ರಂದು ನಡೆಯಿತು.

ಮಡಂತ್ಯಾರು ಮತ್ತು ಮಚ್ಚಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಜ್ಞಾನ ವಿಕಾಸ ಪಾಲೇದು ಹಾಗೂ ಕುದ್ರಡ್ಕ ಒಕ್ಕೂಟದ ಸಹಭಾಗಿತ್ವದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ಪಾಲೇದು ಶಾಲೆಯಲ್ಲಿ ನಡೆಯಿತು.

ರಾಷ್ಟ್ರೀಯವಾದಿ, ಭಾರತೀಯ ಜನಸಂಘದ ಸಂಸ್ಥಾಪಕ ಡಾ.ಶ್ಯಾಮಪ್ರಸಾದ್ ಮುಖರ್ಜಿ ಜನ್ಮದಿನ ಸ್ಮರಣೆ ಅಂಗವಾಗಿ ವಿವಿಧ ಬಗೆಯ ಹಣ್ಣಿನ ಕೈ ತೋಟ ರಚನೆ ಹಾಗೂ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು. ಕುದ್ರಡ್ಕ ಒಕ್ಕೂಟದ ಅಧ್ಯಕ್ಷ ವಿಜಯ ಮಡಕ್ಕಿಲ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ, ಗ್ರಾ.ಪಂ. ಸದಸ್ಯ ಅನಿಲ್ ಪಾಲೇದು, ಪುತ್ತಿಲ ಗ್ರಾ.ಪಂ.ಸದಸ್ಯ ವಸಂತ ಬೋಲ್ಡೆಲು, ವಲಯ ಮೇಲ್ವಿಚಾರಕ ಕೇಶವ್, ಕೃಷಿ ಅಧಿಕಾರಿ ಕೃಷ್ಣ, ಸೇವಾ ಪ್ರತಿನಿಧಿಗಳಾದ ನಂದಿನಿ, ಪರಮೇಶ್ವರ್ ಹಾಗೂ ಹರಿಣಾಕ್ಷಿ, ಪಾಲೇದು ಜ್ಞಾನ ವಿಕಾಸ ಅಧ್ಯಕ್ಷೆ ಜಯಂತಿ ಪಾಲೇದು, ಕುದ್ರಡ್ಕ ಒಕ್ಕೂಟದ ಕಾರ್ಯದರ್ಶಿ ಗೀತಾ ಉಪಸ್ಥಿತರಿದ್ದರು.

Related posts

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

Suddi Udaya

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!