September 6, 2026
ಆರೋಗ್ಯ

ಉಜಿರೆ ಎಸ್.ಡಿ.ಎಂ ಅನುದಾನಿತ ಶಾಲೆಯಲ್ಲಿ ಆರೋಗ್ಯ ಕಾರ್ಯಕ್ರಮ

ಬೆಳ್ತಂಗಡಿ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇಲ್ಲಿ ಆರೋಗ್ಯ ಕಾರ್ಯಕ್ರಮವು
ಉಜಿರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾಮ ನೈರ್ಮಲ್ಯ ಸಮಿತಿ ಇವರ ಸಂಯುಕ್ತಾ ಆಶ್ರಯದಲ್ಲಿ ಜು. 7 ರಂದು ಜರುಗಿತು.
ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳು ಮತ್ತು ಅವುಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಗಾರವನ್ನೂ ಈ‌ ಸಂದರ್ಭದಲ್ಲಿ ನಡೆಸಲಾಯಿತು.


ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಸುಜಾತ ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ ಮಲೇರಿಯಾ ಕಾಯಿಲೆ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಕೈಗೊಳ್ಳಬಹುದಾದ ವಯಕ್ತಿಕ ಸ್ವಚ್ಛತೆ ಮತ್ತು ಸುತ್ತಮುತ್ತಲಿನ ಸ್ವಚ್ಛತೆಯ ಬಗ್ಗೆ ತಿಳಿಸಿದರು. ಆರೋಗ್ಯ ಕೇಂದ್ರದ ಆರೋಗ್ಯ ಮೇಲ್ವಿಚಾರಕ ಶ್ರೀಯುತ ಸ್ವತಂತ್ರ ರಾಜ, ಸಿಹೆಚ್‌ಒ ದಿನೇಶ್ ಸಿ , ಆರೋಗ್ಯ ಸಹಾಯಕಿ ಸುಜಾತಾ, ಉಜಿರೆ ವಲಯದ ಆಶಾ ಕಾರ್ಯಕರ್ತೆಯರು ಅಂಗನವಾಡಿ ಶಿಕ್ಷಕಿಯರು, ಸಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಕುವೆಟ್ಟು ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನ ಬೆಳ್ತಂಗಡಿಯಲ್ಲಿ ನಡೆದಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ 48 ದಿನಗಳ ಉಚಿತ ಯೋಗ ತರಗತಿ ಉದ್ಘಾಟನೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ತುಳು ಕೂಟ ಇಸ್ರೇಲ್ ಸಹಕಾರದಲ್ಲಿ ಸುರೇಂದ್ರ ಬಲ್ಯಾಯಕೋಡಿರಿಗೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!