May 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದ ನಗರ ಬುಳೆಕ್ಕರ ಇದರ ವಾರ್ಷಿಕ ಮಹಾಸಭೆಯು ಮಂಡಳಿಯ ಅಧ್ಯಕ್ಷ ಹರೀಶ್ ಬಂಗೇರರವರ ಅಧ್ಯಕ್ಷತೆಯಲ್ಲಿ ಜರುಗಿತು.

ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯ ಗೋಪಾಲ್ ಶೆಟ್ಟಿ, ಪುರಿಯ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಸತೀಶ್ ಬಂಗೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಂತರ ಮುಂದಿನ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಗೌರವಾಧ್ಯಕ್ಷರಾಗಿ ರಾಜೇಶ್ ಜೈನ್ ಬುಳೆಕ್ಕರ ಬೀಡು, ಕಾರ್ಯಧ್ಯಕ್ಷರಾಗಿ ಗೋಪಾಲ್ ಶೆಟ್ಟಿ, ಅಧ್ಯಕ್ಷರಾಗಿ ಚಂದ್ರಹಾಸ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಕ್ಷತ್ ಪಾದೆ, ಕಾರ್ಯದರ್ಶಿ ನಿತೇಶ್ ಮಂಗತ್ಯಾರ್, ಕೋಶಾಧಿಕಾರಿಯಾಗಿ ಗಣೇಶ್ ಕೊಪ್ಪಳ, ಭಜನಾ ಸಂಚಾಲಕರಾಗಿ ನಿತಿನ್ ಮಂಗತ್ಯಾರ್ , ಜೊತೆ ಕಾರ್ಯದರ್ಶಿಯಾಗಿ ಪ್ರವೀಣ್ ಕೊಪ್ಪಳ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ದೇವಾಡಿಗ, ಜಗದೀಶ್ ದರ್ಬೆ, ಲೆಕ್ಕಪರಿಶೊಧಕರಾಗಿ ಸತೀಶ್ ಬಂಗೇರ ದಾನ, ಗೌರವ ಸಲಹೆಗಾರರಾಗಿ ಹೆರೀಶ್ ಬಂಗೇರ, ಸುಂದರ ದೇವಾಡಿಗ, ನಾರಾಯಣ ನಾಯ್ಕ, ವಿಶ್ವನಾಥ ದೇವಾಡಿಗ ಹಾಗೂ 22 ಮಂದಿ ಕಾರ್ಯಕಾರಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

ಜಗದೀಶ್ ಕುಮಾರ್ ದರ್ಬೆ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಪೂಜಾರಿ ಸ್ವಾಗತಿಸಿದರು. ಸುದೀಪ್ ಕುಮಾರ್ ವಂದಿಸಿದರು.

Related posts

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya
error: Content is protected !!