25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

ತೆಂಕಕಾರಂದೂರು: ಇಲ್ಲಿಯ ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಜು. 6ರಂದು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು.

ಅತಿಥಿಗಳಾಗಿ ದೇವಾಲಯದ ಮೊಕ್ತೇಸರರು ವಿಷ್ಣು ಸಂಪಿಗೆತ್ತಾಯರು, ಕಾರ್ಯದರ್ಶಿ ವಿದ್ಯಾನಂದ ಅಂಗಡಿಬೆಟ್ಟು, ಪ್ರಧಾನ ಅರ್ಚಕ ಶಂಕರ್ ನಾರಾಯಣ ಉಪಾಧ್ಯಯರು ಹಾಗೂ ಯಕ್ಷಗಾನ ಗುರುಗಳು ಪ್ರಭಾಕರ ಶೆಟ್ಟಿ ತೆಂಕಕಾರoದೂರು ಉಪಸ್ಥಿತರಿದ್ದರು.

ಧನ್ಯ, ಲಹರಿ, ಪ್ರಾಪ್ತಿ ಪಿ. ಶೆಟ್ಟಿ. ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ ಪ್ರಸಿದ್ಧಿ ಶೆಟ್ಟಿ ಸ್ವಾಗತಿಸಿ, ತೇಜಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಸರದಿ ಪ್ರಿಯದರ್ಶಿನಿ ಧನ್ಯವಾದವಿತ್ತರು.

Related posts

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

Suddi Udaya

ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ

Suddi Udaya
error: Content is protected !!