28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ಜು.7ರಂದು ನೇತ್ರಾವತಿ ಸಭಾಭವನದಲ್ಲಿ ನಡೆಯಿತು.

ಸಾರ್ವಜನಿಕರ ಅಹವಾಲುಗಳನ್ನು ಶಾಸಕರು ಸ್ವೀಕರಿಸಿದರು.

ಗ್ರಾ.ಪಂ.ಅಧ್ಯಕ್ಷೆ ವಿಮಲ, ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಗ್ರಾಮ ಪಂಚಾಯತ್ ಸದಸ್ಯರು, ತಹಶೀಲ್ದಾರ್ ಪ್ರಥ್ವಿ ಸಾನಿಕಂ, ತಾ.ಪಂ.ಇಒ ಭವಾನಿ ಶಂಕರ್ , ಧರ್ಮಸ್ಥಳ ಪ್ಯಾಕ್ಸ್ ಅಧ್ಯಕ್ಷ ಪ್ರೀತಮ್ ಡಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬಾಳ್ತಿಲ ಕಶೆಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಯೋಗ ದಿನಾಚರಣೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya

ಬಂಗ್ಲೆಗುಡ್ಡೆ ಶೋಧ: ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್ ಐಟಿ

Suddi Udaya

ಬೆಳ್ತಂಗಡಿ: ‘ಹದಿಹರೆಯ ಕೌತುಕದ ಸಮಯ’ ಕೃತಿ ಲೋಕಾರ್ಪಣೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!