24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

ನಾರಾವಿ : ಪರಸ್ಪರ ಯುವಕ ಮಂಡಲ ಪರಸ್ಪರ ಸೇವಾ ಬ್ರಿಗೇಡ್ ಈದು -ನಾರಾವಿ 2025-2026 ನೇ ಸಾಲಿನ 2 ವರ್ಷಗಳ ಅವಧಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ ಶ್ರೀ ರಾಮ್ ಪ್ಯಾಲೇಸ್ ಈದು ಮುಗೇರಡ್ಕ ಇಲ್ಲಿ ನಡೆಯಿತು.

ಗೌರವ ಸಲಹೆಗಾರರಾಗಿ ಡಾ. ಪ್ರಸಾದ್ ಬಿ. ಶೆಟ್ಟಿ, ಗುರುಪ್ರಸಾದ್ ನಾರಾವಿ, ಪ್ರಸಾದ್ ಪೂಜಾರಿ, ರತೇಶ್ ಕುಮಾರ್,
ಗೌರವಾಧ್ಯಕ್ಷರಾಗಿ ಜಗದೀಶ್ ಅಂಚನ್, ಪರಸ್ಪರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್ ಎಂ.ಕೆ, ಉಪಾಧ್ಯಕ್ಷರಾಗಿ ಚಂದಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಜತ್ ದೇವಾಡಿಗ, ಕಾರ್ಯದರ್ಶಿಯಾಗಿ ಸುಮಂತ್ ಶೆಟ್ಟಿ, ಕೋಶಧಿಕಾರಿಯಾಗಿ ಅಶೋಕ್ ದೇವಾಡಿಗ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಮಠದಬೆಟ್ಟು ಸಂಘಟನಾ ಕಾರ್ಯದರ್ಶಿಯಾಗಿ ಭರತ್ ದೇವಾಡಿಗ, ಸಾಮಾಜಿಕ ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಯಶವಂತ್ ಮಠದ ಬೆಟ್ಟ, ರಾಜೇಶ್ ಮಠದ ಬೆಟ್ಟು ಆಯ್ಕೆಯಾದರು.

ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ, ಉಪಾಧ್ಯಕ್ಷರಾಗಿ ಸುಧೀರ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಂ ಕೆ ಕಾರ್ಯದರ್ಶಿಯಾಗಿ ನಿತೇಶ್ ಮಠದ ಬೆಟ್ಟು, ಕೋಶಾಧಿಕಾರಿಯಾಗಿ ಅಣ್ಣು ಮುಗೇರಡ್ಕ, ಜೊತೆ ಕಾರ್ಯದರ್ಶಿ ಸಂದೀಪ್ ಪೂಜಾರಿ ಮುಗೇರಡ್ಕ, ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಸಂತೋಷ ಆಚಾರ್ಯ, ಯಶೋಧರ ದೇವಾಡಿಗ, ಚೇತನ್ ಮುಗೇರಡ್ಕ ಆಯ್ಕೆಯಾದರು.

Related posts

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!