25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

ನಾರಾವಿ : ಪರಸ್ಪರ ಯುವಕ ಮಂಡಲ ಪರಸ್ಪರ ಸೇವಾ ಬ್ರಿಗೇಡ್ ಈದು -ನಾರಾವಿ 2025-2026 ನೇ ಸಾಲಿನ 2 ವರ್ಷಗಳ ಅವಧಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ ಶ್ರೀ ರಾಮ್ ಪ್ಯಾಲೇಸ್ ಈದು ಮುಗೇರಡ್ಕ ಇಲ್ಲಿ ನಡೆಯಿತು.

ಗೌರವ ಸಲಹೆಗಾರರಾಗಿ ಡಾ. ಪ್ರಸಾದ್ ಬಿ. ಶೆಟ್ಟಿ, ಗುರುಪ್ರಸಾದ್ ನಾರಾವಿ, ಪ್ರಸಾದ್ ಪೂಜಾರಿ, ರತೇಶ್ ಕುಮಾರ್,
ಗೌರವಾಧ್ಯಕ್ಷರಾಗಿ ಜಗದೀಶ್ ಅಂಚನ್, ಪರಸ್ಪರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್ ಎಂ.ಕೆ, ಉಪಾಧ್ಯಕ್ಷರಾಗಿ ಚಂದಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಜತ್ ದೇವಾಡಿಗ, ಕಾರ್ಯದರ್ಶಿಯಾಗಿ ಸುಮಂತ್ ಶೆಟ್ಟಿ, ಕೋಶಧಿಕಾರಿಯಾಗಿ ಅಶೋಕ್ ದೇವಾಡಿಗ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಮಠದಬೆಟ್ಟು ಸಂಘಟನಾ ಕಾರ್ಯದರ್ಶಿಯಾಗಿ ಭರತ್ ದೇವಾಡಿಗ, ಸಾಮಾಜಿಕ ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಯಶವಂತ್ ಮಠದ ಬೆಟ್ಟ, ರಾಜೇಶ್ ಮಠದ ಬೆಟ್ಟು ಆಯ್ಕೆಯಾದರು.

ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ, ಉಪಾಧ್ಯಕ್ಷರಾಗಿ ಸುಧೀರ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಂ ಕೆ ಕಾರ್ಯದರ್ಶಿಯಾಗಿ ನಿತೇಶ್ ಮಠದ ಬೆಟ್ಟು, ಕೋಶಾಧಿಕಾರಿಯಾಗಿ ಅಣ್ಣು ಮುಗೇರಡ್ಕ, ಜೊತೆ ಕಾರ್ಯದರ್ಶಿ ಸಂದೀಪ್ ಪೂಜಾರಿ ಮುಗೇರಡ್ಕ, ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಸಂತೋಷ ಆಚಾರ್ಯ, ಯಶೋಧರ ದೇವಾಡಿಗ, ಚೇತನ್ ಮುಗೇರಡ್ಕ ಆಯ್ಕೆಯಾದರು.

Related posts

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya

ವೇಣೂರು: ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ : ಓವ೯ರಿಗೆ ಗಂಭೀರ ಗಾಯ

Suddi Udaya

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya
error: Content is protected !!