May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

ನಾರಾವಿ : ಪರಸ್ಪರ ಯುವಕ ಮಂಡಲ ಪರಸ್ಪರ ಸೇವಾ ಬ್ರಿಗೇಡ್ ಈದು -ನಾರಾವಿ 2025-2026 ನೇ ಸಾಲಿನ 2 ವರ್ಷಗಳ ಅವಧಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ ಶ್ರೀ ರಾಮ್ ಪ್ಯಾಲೇಸ್ ಈದು ಮುಗೇರಡ್ಕ ಇಲ್ಲಿ ನಡೆಯಿತು.

ಗೌರವ ಸಲಹೆಗಾರರಾಗಿ ಡಾ. ಪ್ರಸಾದ್ ಬಿ. ಶೆಟ್ಟಿ, ಗುರುಪ್ರಸಾದ್ ನಾರಾವಿ, ಪ್ರಸಾದ್ ಪೂಜಾರಿ, ರತೇಶ್ ಕುಮಾರ್,
ಗೌರವಾಧ್ಯಕ್ಷರಾಗಿ ಜಗದೀಶ್ ಅಂಚನ್, ಪರಸ್ಪರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್ ಎಂ.ಕೆ, ಉಪಾಧ್ಯಕ್ಷರಾಗಿ ಚಂದಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಜತ್ ದೇವಾಡಿಗ, ಕಾರ್ಯದರ್ಶಿಯಾಗಿ ಸುಮಂತ್ ಶೆಟ್ಟಿ, ಕೋಶಧಿಕಾರಿಯಾಗಿ ಅಶೋಕ್ ದೇವಾಡಿಗ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಮಠದಬೆಟ್ಟು ಸಂಘಟನಾ ಕಾರ್ಯದರ್ಶಿಯಾಗಿ ಭರತ್ ದೇವಾಡಿಗ, ಸಾಮಾಜಿಕ ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಯಶವಂತ್ ಮಠದ ಬೆಟ್ಟ, ರಾಜೇಶ್ ಮಠದ ಬೆಟ್ಟು ಆಯ್ಕೆಯಾದರು.

ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ, ಉಪಾಧ್ಯಕ್ಷರಾಗಿ ಸುಧೀರ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಂ ಕೆ ಕಾರ್ಯದರ್ಶಿಯಾಗಿ ನಿತೇಶ್ ಮಠದ ಬೆಟ್ಟು, ಕೋಶಾಧಿಕಾರಿಯಾಗಿ ಅಣ್ಣು ಮುಗೇರಡ್ಕ, ಜೊತೆ ಕಾರ್ಯದರ್ಶಿ ಸಂದೀಪ್ ಪೂಜಾರಿ ಮುಗೇರಡ್ಕ, ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಸಂತೋಷ ಆಚಾರ್ಯ, ಯಶೋಧರ ದೇವಾಡಿಗ, ಚೇತನ್ ಮುಗೇರಡ್ಕ ಆಯ್ಕೆಯಾದರು.

Related posts

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ಕೊಯ್ಯೂರು: ಬೈಕ್ ಮುಖಾಮುಖಿ ಡಿಕ್ಕಿ: ಶಾಲಾ ಶಿಕ್ಷಕನಿಗೆ ಗಂಭೀರ ಗಾಯ

Suddi Udaya
error: Content is protected !!