25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

ನಾರಾವಿ : ಪರಸ್ಪರ ಯುವಕ ಮಂಡಲ ಪರಸ್ಪರ ಸೇವಾ ಬ್ರಿಗೇಡ್ ಈದು -ನಾರಾವಿ 2025-2026 ನೇ ಸಾಲಿನ 2 ವರ್ಷಗಳ ಅವಧಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ ಶ್ರೀ ರಾಮ್ ಪ್ಯಾಲೇಸ್ ಈದು ಮುಗೇರಡ್ಕ ಇಲ್ಲಿ ನಡೆಯಿತು.

ಗೌರವ ಸಲಹೆಗಾರರಾಗಿ ಡಾ. ಪ್ರಸಾದ್ ಬಿ. ಶೆಟ್ಟಿ, ಗುರುಪ್ರಸಾದ್ ನಾರಾವಿ, ಪ್ರಸಾದ್ ಪೂಜಾರಿ, ರತೇಶ್ ಕುಮಾರ್,
ಗೌರವಾಧ್ಯಕ್ಷರಾಗಿ ಜಗದೀಶ್ ಅಂಚನ್, ಪರಸ್ಪರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್ ಎಂ.ಕೆ, ಉಪಾಧ್ಯಕ್ಷರಾಗಿ ಚಂದಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಜತ್ ದೇವಾಡಿಗ, ಕಾರ್ಯದರ್ಶಿಯಾಗಿ ಸುಮಂತ್ ಶೆಟ್ಟಿ, ಕೋಶಧಿಕಾರಿಯಾಗಿ ಅಶೋಕ್ ದೇವಾಡಿಗ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಮಠದಬೆಟ್ಟು ಸಂಘಟನಾ ಕಾರ್ಯದರ್ಶಿಯಾಗಿ ಭರತ್ ದೇವಾಡಿಗ, ಸಾಮಾಜಿಕ ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಯಶವಂತ್ ಮಠದ ಬೆಟ್ಟ, ರಾಜೇಶ್ ಮಠದ ಬೆಟ್ಟು ಆಯ್ಕೆಯಾದರು.

ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ, ಉಪಾಧ್ಯಕ್ಷರಾಗಿ ಸುಧೀರ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಂ ಕೆ ಕಾರ್ಯದರ್ಶಿಯಾಗಿ ನಿತೇಶ್ ಮಠದ ಬೆಟ್ಟು, ಕೋಶಾಧಿಕಾರಿಯಾಗಿ ಅಣ್ಣು ಮುಗೇರಡ್ಕ, ಜೊತೆ ಕಾರ್ಯದರ್ಶಿ ಸಂದೀಪ್ ಪೂಜಾರಿ ಮುಗೇರಡ್ಕ, ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಸಂತೋಷ ಆಚಾರ್ಯ, ಯಶೋಧರ ದೇವಾಡಿಗ, ಚೇತನ್ ಮುಗೇರಡ್ಕ ಆಯ್ಕೆಯಾದರು.

Related posts

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya
error: Content is protected !!