24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಬೆಳ್ತಂಗಡಿ : ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಆಂಗ್ಲಮಾಧ್ಯಮ (ದ್ವಿ ಭಾಷಾ )ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಆದೇಶ ತರಲು ವಿಶೇಷ ಮುತುವರ್ಜಿ ವಹಿಸಿ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರಿಗೆ ಜು 07 ರಂದು ಶಾಸಕರ ಕಚೇರಿ ಶ್ರಮಿಕದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ್ ಗೌಡ ನಿರುoಬುಡ, ಸಮಿತಿ ಪದಾಧಿಕಾರಿಗಳಾದ ಶ್ರೀಮತಿ ಪುಷ್ಪಾ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ಸವಿತಾ, ಶ್ರೀಮತಿ ಜ್ಯೋತಿ, ಶ್ರೀಧರ ಗೌಡ ಕುಂಬುಡಂಗೆ, ಕೃಷ್ಣಪ್ಪ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷರುಗಳಾದ ಡೊಂಬಯ್ಯ ಗೌಡ ಖಂಡಿಗ, ಬಾಬು ಗೌಡ ಮಡ್ಯಲಕoಡ, ನಿರಂಜನ ಗೌಡ ನಡುಮಜಲು, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಮೋಹನ್ ಗೌಡ ಗುಂಡಿಖಂಡ, ಮನೋಜ್ ಗೌಡ ನಾವುಳೆ, ಮೋಹನ್ ಬಂಗೇರ, ಗಿರೀಶ್ ಗೌಡ ಬಿ.ಕೆ ಉಪಸ್ಥಿತರಿದ್ದರು.

Related posts

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya

ಮುಂಡಾಜೆ : ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಪಡಂಗಡಿ: ಕರುವಿನ ಮೇಲೆ ಚಿರತೆ ದಾಳಿ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!