28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಡ ಸ.ಹಿ.ಪ್ರಾ.ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

ಬೆಳ್ತಂಗಡಿ : ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ
ಸ.ಹಿ.ಪ್ರಾ.ಶಾಲೆ ನಡ ಇಲ್ಲಿಗೆ ಕುಡಿಯುವ ನೀರಿನ ಯಂತ್ರ (ಅಕ್ವಾಗಾರ್ಡ್)ಯನ್ನು ಜು.07 ರಂದು ಶಾಲೆಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ರವಿಕುಮಾರ್ ಭಟ್ ಪಜಿರಡ್ಕ, ಕಾರ್ಯದರ್ಶಿಯಾದ ಕೃಷ್ಣಕುಮಾರ ಐತಾಳ ಪಂಜಿರ್ಪು, ಉಪಾಧ್ಯಕ್ಷ ರಾಘವೇಂದ್ರ ಬಾಂಗಿಣ್ಣಾಯ, ಖಜಾಂಚಿಯಾದ ರಾಜೇಶ ಹೊಳ್ಳ ಮತ್ತು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರು, ಶಿಕ್ಷಕ ವೃಂದ ಹಾಗೂ ಶಾಲಾ ಮಕ್ಕಳು ಭಾಗಿಯಾದರು.

Related posts

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ವೈದ್ಯರ ದಿನಾಚರಣೆ

Suddi Udaya
error: Content is protected !!