May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

ವೇಣೂರು : ನೂರುಲ್ ಹುಧಾ ಮಸೀದಿ ಸಿಬಂದಿ ಮುಹಝಿನ್ ಜನಾಬ್ ನಝೀರ್ ಹನೀಫಿಯವರು ಸೌದಿ ಅರೇಬಿಯಾದ ಮಕ್ಕಾಕ್ಕೆ ಉಮ್ರಾ ನಿರ್ವಹಿಸಲು ಹೋಗುವ ಸಂದರ್ಭದಲ್ಲಿ ಮಸೀದಿ ಆಡಳಿತ ಸಮಿತಿ ಶುಭ ಹಾರೈಸಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ,ಖತೀಬ್ ಕಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ,ಪ್ರಮುಖರಾದ ರಫೀಕ್ ಪಡ್ಡ,ಮಫಾಜ್ ಕಾಲೇಜ್ ಪ್ರಿನ್ಸಿಪಾಲ್ ಪಿಪಿ ಅಹಮದ್ ಸಕಾಫಿ ,ಖಾಲಿದ್ ಪೂಲಬೆ,ಅಬ್ದುಸಲಾಂ ಶಾಂತಿ ನಗರ,ಅಶ್ರಫ್ ಕಿರೋಡಿ, ಅಶ್ರಫ್ ಗಾಂಧಿನಗರ,ಪತ್ರಕರ್ತ ಎಚ್ ಮೊಹಮ್ಮದ್ ವೇಣೂರು,ಯಾಕೂಬ್ ಪೋಲಬೆ,ಖಾದರ್ ಬುಲೆಟ್ ಪೆರಿಂಜೆ, ಕೆಪಿ ಬಸೀರ್, ಮೊಹಮ್ಮದ್ ಹಾಜಿ ಕಟ್ಟೆ ಮತ್ತು ಗಣ್ಯರು ಉಪಸ್ತಿತರಿದ್ದರು.

Related posts

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya

ಕಾಯರ್ತ್ತಡ್ಕ ಸ.ಹಿ.ಪ್ರಾ. ಶಾಲೆ ಇದರ ಶತಮಾನೋತ್ಸವದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ

Suddi Udaya

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya
error: Content is protected !!