25.1 C
ಪುತ್ತೂರು, ಬೆಳ್ತಂಗಡಿ
August 5, 2026
ಶಾಲಾ ಕಾಲೇಜು

ಸವಾಣಾಲು :ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ

ಸವಣಾಲು :ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇದರ 2025-26ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ ನಡೆಯಿತು.

-ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ
ಉಪ ನಾಯಕಿ ವಿದ್ಯಾಶ್ರೀ

ಶಿಕ್ಷಣ ಮಂತ್ರಿಯಾಗಿ ಮುಹಮ್ಮದ್ ತಬ್ ಶೀರ್ .
ಸಾಂಸ್ಕೃತಿಕ ಮಂತ್ರಿಯಾಗಿ ನಿಶಾ

ಆರೋಗ್ಯಮಂತ್ರಿಯಾಗಿ ಫಾತಿಮತ್ ಅನ್ಸೀರಾ

ಕ್ರೀಡಾಮಂತ್ರಿಯಾಗಿ ಮುಹಮ್ಮದ್ ಫಾಝೀಲ್
.
ನೀರಾವರಿ ಮಂತ್ರಿ ಆಗಿ ಚೇತನ್
ಸ್ವಚ್ಛತಾ ಮಂತ್ರಿಯಾಗಿ ಅಝ್ಮೀನ
ಗ್ರಂಥಾಲಯ ಮಂತ್ರಿಯಾಗಿ ಮೊಹಮ್ಮದ್ ಖಲಂದರ್
.
ತೋಟಗಾರಿಕಾ ಮಂತ್ರಿಯಾಗಿ ಹೃತಿಕ್ ಲಿಂಗಾಯತ
.
ಪ್ರತಿಪಕ್ಷದ ನಾಯಕನಾಗಿ ಮುಹಮ್ಮದ್ ಸಹೀಂ
.
ಶಾಲಾ ಚುನಾವಣೆಯ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರಿದ್ದು ಸಹಕಾರ ನೀಡಿದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

Suddi Udaya

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

Suddi Udaya
error: Content is protected !!