May 6, 2026
ಶಾಲಾ ಕಾಲೇಜು

ಸವಾಣಾಲು :ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ

ಸವಣಾಲು :ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇದರ 2025-26ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ ನಡೆಯಿತು.

-ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ
ಉಪ ನಾಯಕಿ ವಿದ್ಯಾಶ್ರೀ

ಶಿಕ್ಷಣ ಮಂತ್ರಿಯಾಗಿ ಮುಹಮ್ಮದ್ ತಬ್ ಶೀರ್ .
ಸಾಂಸ್ಕೃತಿಕ ಮಂತ್ರಿಯಾಗಿ ನಿಶಾ

ಆರೋಗ್ಯಮಂತ್ರಿಯಾಗಿ ಫಾತಿಮತ್ ಅನ್ಸೀರಾ

ಕ್ರೀಡಾಮಂತ್ರಿಯಾಗಿ ಮುಹಮ್ಮದ್ ಫಾಝೀಲ್
.
ನೀರಾವರಿ ಮಂತ್ರಿ ಆಗಿ ಚೇತನ್
ಸ್ವಚ್ಛತಾ ಮಂತ್ರಿಯಾಗಿ ಅಝ್ಮೀನ
ಗ್ರಂಥಾಲಯ ಮಂತ್ರಿಯಾಗಿ ಮೊಹಮ್ಮದ್ ಖಲಂದರ್
.
ತೋಟಗಾರಿಕಾ ಮಂತ್ರಿಯಾಗಿ ಹೃತಿಕ್ ಲಿಂಗಾಯತ
.
ಪ್ರತಿಪಕ್ಷದ ನಾಯಕನಾಗಿ ಮುಹಮ್ಮದ್ ಸಹೀಂ
.
ಶಾಲಾ ಚುನಾವಣೆಯ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರಿದ್ದು ಸಹಕಾರ ನೀಡಿದರು.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ ” ವಿಜ್ ವರ್ಲ್ಡ್- 2024″ ಸ್ಪರ್ಧೆ

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ

Suddi Udaya

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಶಾಲಾ ಕ್ರೀಡಾ ಸಂಘದ ವತಿಯಿಂದ ರಾಷ್ಟ್ರೀಯ ಕ್ರೀಡೆ ದಿನಾಚರಣೆಯ

Suddi Udaya
error: Content is protected !!