25.1 C
ಪುತ್ತೂರು, ಬೆಳ್ತಂಗಡಿ
August 5, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದ ನಗರ ಬುಳೆಕ್ಕರ ಇದರ ವಾರ್ಷಿಕ ಮಹಾಸಭೆಯು ಮಂಡಳಿಯ ಅಧ್ಯಕ್ಷ ಹರೀಶ್ ಬಂಗೇರರವರ ಅಧ್ಯಕ್ಷತೆಯಲ್ಲಿ ಜರುಗಿತು.

ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯ ಗೋಪಾಲ್ ಶೆಟ್ಟಿ, ಪುರಿಯ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಸತೀಶ್ ಬಂಗೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಂತರ ಮುಂದಿನ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಗೌರವಾಧ್ಯಕ್ಷರಾಗಿ ರಾಜೇಶ್ ಜೈನ್ ಬುಳೆಕ್ಕರ ಬೀಡು, ಕಾರ್ಯಧ್ಯಕ್ಷರಾಗಿ ಗೋಪಾಲ್ ಶೆಟ್ಟಿ, ಅಧ್ಯಕ್ಷರಾಗಿ ಚಂದ್ರಹಾಸ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಕ್ಷತ್ ಪಾದೆ, ಕಾರ್ಯದರ್ಶಿ ನಿತೇಶ್ ಮಂಗತ್ಯಾರ್, ಕೋಶಾಧಿಕಾರಿಯಾಗಿ ಗಣೇಶ್ ಕೊಪ್ಪಳ, ಭಜನಾ ಸಂಚಾಲಕರಾಗಿ ನಿತಿನ್ ಮಂಗತ್ಯಾರ್ , ಜೊತೆ ಕಾರ್ಯದರ್ಶಿಯಾಗಿ ಪ್ರವೀಣ್ ಕೊಪ್ಪಳ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ದೇವಾಡಿಗ, ಜಗದೀಶ್ ದರ್ಬೆ, ಲೆಕ್ಕಪರಿಶೊಧಕರಾಗಿ ಸತೀಶ್ ಬಂಗೇರ ದಾನ, ಗೌರವ ಸಲಹೆಗಾರರಾಗಿ ಹೆರೀಶ್ ಬಂಗೇರ, ಸುಂದರ ದೇವಾಡಿಗ, ನಾರಾಯಣ ನಾಯ್ಕ, ವಿಶ್ವನಾಥ ದೇವಾಡಿಗ ಹಾಗೂ 22 ಮಂದಿ ಕಾರ್ಯಕಾರಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

ಜಗದೀಶ್ ಕುಮಾರ್ ದರ್ಬೆ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಪೂಜಾರಿ ಸ್ವಾಗತಿಸಿದರು. ಸುದೀಪ್ ಕುಮಾರ್ ವಂದಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya
error: Content is protected !!