25.7 C
ಪುತ್ತೂರು, ಬೆಳ್ತಂಗಡಿ
September 20, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದ ನಗರ ಬುಳೆಕ್ಕರ ಇದರ ವಾರ್ಷಿಕ ಮಹಾಸಭೆಯು ಮಂಡಳಿಯ ಅಧ್ಯಕ್ಷ ಹರೀಶ್ ಬಂಗೇರರವರ ಅಧ್ಯಕ್ಷತೆಯಲ್ಲಿ ಜರುಗಿತು.

ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯ ಗೋಪಾಲ್ ಶೆಟ್ಟಿ, ಪುರಿಯ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಸತೀಶ್ ಬಂಗೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಂತರ ಮುಂದಿನ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಗೌರವಾಧ್ಯಕ್ಷರಾಗಿ ರಾಜೇಶ್ ಜೈನ್ ಬುಳೆಕ್ಕರ ಬೀಡು, ಕಾರ್ಯಧ್ಯಕ್ಷರಾಗಿ ಗೋಪಾಲ್ ಶೆಟ್ಟಿ, ಅಧ್ಯಕ್ಷರಾಗಿ ಚಂದ್ರಹಾಸ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಕ್ಷತ್ ಪಾದೆ, ಕಾರ್ಯದರ್ಶಿ ನಿತೇಶ್ ಮಂಗತ್ಯಾರ್, ಕೋಶಾಧಿಕಾರಿಯಾಗಿ ಗಣೇಶ್ ಕೊಪ್ಪಳ, ಭಜನಾ ಸಂಚಾಲಕರಾಗಿ ನಿತಿನ್ ಮಂಗತ್ಯಾರ್ , ಜೊತೆ ಕಾರ್ಯದರ್ಶಿಯಾಗಿ ಪ್ರವೀಣ್ ಕೊಪ್ಪಳ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ದೇವಾಡಿಗ, ಜಗದೀಶ್ ದರ್ಬೆ, ಲೆಕ್ಕಪರಿಶೊಧಕರಾಗಿ ಸತೀಶ್ ಬಂಗೇರ ದಾನ, ಗೌರವ ಸಲಹೆಗಾರರಾಗಿ ಹೆರೀಶ್ ಬಂಗೇರ, ಸುಂದರ ದೇವಾಡಿಗ, ನಾರಾಯಣ ನಾಯ್ಕ, ವಿಶ್ವನಾಥ ದೇವಾಡಿಗ ಹಾಗೂ 22 ಮಂದಿ ಕಾರ್ಯಕಾರಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

ಜಗದೀಶ್ ಕುಮಾರ್ ದರ್ಬೆ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಪೂಜಾರಿ ಸ್ವಾಗತಿಸಿದರು. ಸುದೀಪ್ ಕುಮಾರ್ ವಂದಿಸಿದರು.

Related posts

ತೆಕ್ಕಾರು ಪ್ಯಾಕ್ಸ್ ಮಹಾಸಭೆ : ರೂ.126 ಕೋಟಿ ವ್ಯವಹಾರ, ರೂ.32.59 ಲಕ್ಷ ಲಾಭ  ಶೇ. 7% ಡಿವಿಂಡೆಡ್ :  ಸಂಘದ ಅಧ್ಯಕ್ಷ ಅಬ್ದುಲ್ ರಝಾಕ್

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ತಿಮರೋಡಿ ಗಡಿಪಾರು ಪ್ರಕರಣ; ಬಂಟ್ವಾಳ ಡಿ.ವೈ.ಎಸ್.ಪಿ‌ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್ ಟಿ‌ ದೂರು

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

Suddi Udaya
error: Content is protected !!