25.3 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

ತೆಂಕಕಾರಂದೂರು: ಇಲ್ಲಿಯ ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಜು. 6ರಂದು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು.

ಅತಿಥಿಗಳಾಗಿ ದೇವಾಲಯದ ಮೊಕ್ತೇಸರರು ವಿಷ್ಣು ಸಂಪಿಗೆತ್ತಾಯರು, ಕಾರ್ಯದರ್ಶಿ ವಿದ್ಯಾನಂದ ಅಂಗಡಿಬೆಟ್ಟು, ಪ್ರಧಾನ ಅರ್ಚಕ ಶಂಕರ್ ನಾರಾಯಣ ಉಪಾಧ್ಯಯರು ಹಾಗೂ ಯಕ್ಷಗಾನ ಗುರುಗಳು ಪ್ರಭಾಕರ ಶೆಟ್ಟಿ ತೆಂಕಕಾರoದೂರು ಉಪಸ್ಥಿತರಿದ್ದರು.

ಧನ್ಯ, ಲಹರಿ, ಪ್ರಾಪ್ತಿ ಪಿ. ಶೆಟ್ಟಿ. ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ ಪ್ರಸಿದ್ಧಿ ಶೆಟ್ಟಿ ಸ್ವಾಗತಿಸಿ, ತೇಜಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಸರದಿ ಪ್ರಿಯದರ್ಶಿನಿ ಧನ್ಯವಾದವಿತ್ತರು.

Related posts

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

Suddi Udaya
error: Content is protected !!