25.3 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

ನಾರಾವಿ : ಪರಸ್ಪರ ಯುವಕ ಮಂಡಲ ಪರಸ್ಪರ ಸೇವಾ ಬ್ರಿಗೇಡ್ ಈದು -ನಾರಾವಿ 2025-2026 ನೇ ಸಾಲಿನ 2 ವರ್ಷಗಳ ಅವಧಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ ಶ್ರೀ ರಾಮ್ ಪ್ಯಾಲೇಸ್ ಈದು ಮುಗೇರಡ್ಕ ಇಲ್ಲಿ ನಡೆಯಿತು.

ಗೌರವ ಸಲಹೆಗಾರರಾಗಿ ಡಾ. ಪ್ರಸಾದ್ ಬಿ. ಶೆಟ್ಟಿ, ಗುರುಪ್ರಸಾದ್ ನಾರಾವಿ, ಪ್ರಸಾದ್ ಪೂಜಾರಿ, ರತೇಶ್ ಕುಮಾರ್,
ಗೌರವಾಧ್ಯಕ್ಷರಾಗಿ ಜಗದೀಶ್ ಅಂಚನ್, ಪರಸ್ಪರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್ ಎಂ.ಕೆ, ಉಪಾಧ್ಯಕ್ಷರಾಗಿ ಚಂದಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಜತ್ ದೇವಾಡಿಗ, ಕಾರ್ಯದರ್ಶಿಯಾಗಿ ಸುಮಂತ್ ಶೆಟ್ಟಿ, ಕೋಶಧಿಕಾರಿಯಾಗಿ ಅಶೋಕ್ ದೇವಾಡಿಗ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಮಠದಬೆಟ್ಟು ಸಂಘಟನಾ ಕಾರ್ಯದರ್ಶಿಯಾಗಿ ಭರತ್ ದೇವಾಡಿಗ, ಸಾಮಾಜಿಕ ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಯಶವಂತ್ ಮಠದ ಬೆಟ್ಟ, ರಾಜೇಶ್ ಮಠದ ಬೆಟ್ಟು ಆಯ್ಕೆಯಾದರು.

ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ, ಉಪಾಧ್ಯಕ್ಷರಾಗಿ ಸುಧೀರ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಂ ಕೆ ಕಾರ್ಯದರ್ಶಿಯಾಗಿ ನಿತೇಶ್ ಮಠದ ಬೆಟ್ಟು, ಕೋಶಾಧಿಕಾರಿಯಾಗಿ ಅಣ್ಣು ಮುಗೇರಡ್ಕ, ಜೊತೆ ಕಾರ್ಯದರ್ಶಿ ಸಂದೀಪ್ ಪೂಜಾರಿ ಮುಗೇರಡ್ಕ, ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಸಂತೋಷ ಆಚಾರ್ಯ, ಯಶೋಧರ ದೇವಾಡಿಗ, ಚೇತನ್ ಮುಗೇರಡ್ಕ ಆಯ್ಕೆಯಾದರು.

Related posts

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ದೀಪಾವಳಿಗೆ ಝಗಮಗಿಸಿದ ವೇಣೂರು

Suddi Udaya

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya
error: Content is protected !!