25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

ನಾರಾವಿ : ಪರಸ್ಪರ ಯುವಕ ಮಂಡಲ ಪರಸ್ಪರ ಸೇವಾ ಬ್ರಿಗೇಡ್ ಈದು -ನಾರಾವಿ 2025-2026 ನೇ ಸಾಲಿನ 2 ವರ್ಷಗಳ ಅವಧಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ ಶ್ರೀ ರಾಮ್ ಪ್ಯಾಲೇಸ್ ಈದು ಮುಗೇರಡ್ಕ ಇಲ್ಲಿ ನಡೆಯಿತು.

ಗೌರವ ಸಲಹೆಗಾರರಾಗಿ ಡಾ. ಪ್ರಸಾದ್ ಬಿ. ಶೆಟ್ಟಿ, ಗುರುಪ್ರಸಾದ್ ನಾರಾವಿ, ಪ್ರಸಾದ್ ಪೂಜಾರಿ, ರತೇಶ್ ಕುಮಾರ್,
ಗೌರವಾಧ್ಯಕ್ಷರಾಗಿ ಜಗದೀಶ್ ಅಂಚನ್, ಪರಸ್ಪರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್ ಎಂ.ಕೆ, ಉಪಾಧ್ಯಕ್ಷರಾಗಿ ಚಂದಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಜತ್ ದೇವಾಡಿಗ, ಕಾರ್ಯದರ್ಶಿಯಾಗಿ ಸುಮಂತ್ ಶೆಟ್ಟಿ, ಕೋಶಧಿಕಾರಿಯಾಗಿ ಅಶೋಕ್ ದೇವಾಡಿಗ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಮಠದಬೆಟ್ಟು ಸಂಘಟನಾ ಕಾರ್ಯದರ್ಶಿಯಾಗಿ ಭರತ್ ದೇವಾಡಿಗ, ಸಾಮಾಜಿಕ ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಯಶವಂತ್ ಮಠದ ಬೆಟ್ಟ, ರಾಜೇಶ್ ಮಠದ ಬೆಟ್ಟು ಆಯ್ಕೆಯಾದರು.

ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ, ಉಪಾಧ್ಯಕ್ಷರಾಗಿ ಸುಧೀರ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಂ ಕೆ ಕಾರ್ಯದರ್ಶಿಯಾಗಿ ನಿತೇಶ್ ಮಠದ ಬೆಟ್ಟು, ಕೋಶಾಧಿಕಾರಿಯಾಗಿ ಅಣ್ಣು ಮುಗೇರಡ್ಕ, ಜೊತೆ ಕಾರ್ಯದರ್ಶಿ ಸಂದೀಪ್ ಪೂಜಾರಿ ಮುಗೇರಡ್ಕ, ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಸಂತೋಷ ಆಚಾರ್ಯ, ಯಶೋಧರ ದೇವಾಡಿಗ, ಚೇತನ್ ಮುಗೇರಡ್ಕ ಆಯ್ಕೆಯಾದರು.

Related posts

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

Suddi Udaya

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾಸಿಕ ಸಭೆ

Suddi Udaya

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya
error: Content is protected !!