May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

ನಾರಾವಿ : ಪರಸ್ಪರ ಯುವಕ ಮಂಡಲ ಪರಸ್ಪರ ಸೇವಾ ಬ್ರಿಗೇಡ್ ಈದು -ನಾರಾವಿ 2025-2026 ನೇ ಸಾಲಿನ 2 ವರ್ಷಗಳ ಅವಧಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ ಶ್ರೀ ರಾಮ್ ಪ್ಯಾಲೇಸ್ ಈದು ಮುಗೇರಡ್ಕ ಇಲ್ಲಿ ನಡೆಯಿತು.

ಗೌರವ ಸಲಹೆಗಾರರಾಗಿ ಡಾ. ಪ್ರಸಾದ್ ಬಿ. ಶೆಟ್ಟಿ, ಗುರುಪ್ರಸಾದ್ ನಾರಾವಿ, ಪ್ರಸಾದ್ ಪೂಜಾರಿ, ರತೇಶ್ ಕುಮಾರ್,
ಗೌರವಾಧ್ಯಕ್ಷರಾಗಿ ಜಗದೀಶ್ ಅಂಚನ್, ಪರಸ್ಪರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್ ಎಂ.ಕೆ, ಉಪಾಧ್ಯಕ್ಷರಾಗಿ ಚಂದಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಜತ್ ದೇವಾಡಿಗ, ಕಾರ್ಯದರ್ಶಿಯಾಗಿ ಸುಮಂತ್ ಶೆಟ್ಟಿ, ಕೋಶಧಿಕಾರಿಯಾಗಿ ಅಶೋಕ್ ದೇವಾಡಿಗ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಮಠದಬೆಟ್ಟು ಸಂಘಟನಾ ಕಾರ್ಯದರ್ಶಿಯಾಗಿ ಭರತ್ ದೇವಾಡಿಗ, ಸಾಮಾಜಿಕ ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಯಶವಂತ್ ಮಠದ ಬೆಟ್ಟ, ರಾಜೇಶ್ ಮಠದ ಬೆಟ್ಟು ಆಯ್ಕೆಯಾದರು.

ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ, ಉಪಾಧ್ಯಕ್ಷರಾಗಿ ಸುಧೀರ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಂ ಕೆ ಕಾರ್ಯದರ್ಶಿಯಾಗಿ ನಿತೇಶ್ ಮಠದ ಬೆಟ್ಟು, ಕೋಶಾಧಿಕಾರಿಯಾಗಿ ಅಣ್ಣು ಮುಗೇರಡ್ಕ, ಜೊತೆ ಕಾರ್ಯದರ್ಶಿ ಸಂದೀಪ್ ಪೂಜಾರಿ ಮುಗೇರಡ್ಕ, ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಸಂತೋಷ ಆಚಾರ್ಯ, ಯಶೋಧರ ದೇವಾಡಿಗ, ಚೇತನ್ ಮುಗೇರಡ್ಕ ಆಯ್ಕೆಯಾದರು.

Related posts

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya
error: Content is protected !!