May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

ಮಚ್ಚಿನ: ಇಲ್ಲಿಯ ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಪಾಲಡ್ಕ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಡೊಂಬಯ್ಯ ಗೌಡ, ಕಾರ್ಯದರ್ಶಿ ಕೇಶವ ಪಾಲಡ್ಕ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!