28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

ಬೆಳ್ತಂಗಡಿ: ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ಬೆಳ್ತಂಗಡಿ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಜಯಕೀರ್ತಿ ಜೈನ್, ತಾಲೂಕು ಸಂಘದ ಅಧ್ಯಕ್ಷ ವಿಠ್ಠಲ ಶೆಟ್ಟಿ, ಸಂಯೋಜಕ ವಸಂತ ಸುವರ್ಣ, ಉಪಾಧ್ಯಕ್ಷ ಸನ್ಮತ್ ಕುಮಾರ್, ಕಟ್ಟಡ ಸಮಿತಿ ಅಧ್ಯಕ್ಷ ಕೆ ದಾಸಪ್ಪ ಗೌಡ, ಕಾರ್ಯದರ್ಶಿ ವಿಶ್ವಾಸ ರಾವ್, ಕೋಶಾಧಿಕಾರಿ ಜಗನ್ನಿವಾಸ ರಾವ್, ಪದ್ಮಕುಮಾರ್, ಮಂಜಪ್ಪ ನಾಯಕ್, ಸುರೇಂದ್ರ ಬಂಗೇರ ಮುಂತಾದವರು ಉಪಸ್ಥಿತರಿದ್ದರು.

Related posts

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಕೊಯ್ಯೂರು: ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ ನಿಧನ

Suddi Udaya

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya

ಲಾಯಿಲ: “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಬಿಡುಗಡೆ

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya
error: Content is protected !!