May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

ಬೆಳ್ತಂಗಡಿ: ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ಬೆಳ್ತಂಗಡಿ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಜಯಕೀರ್ತಿ ಜೈನ್, ತಾಲೂಕು ಸಂಘದ ಅಧ್ಯಕ್ಷ ವಿಠ್ಠಲ ಶೆಟ್ಟಿ, ಸಂಯೋಜಕ ವಸಂತ ಸುವರ್ಣ, ಉಪಾಧ್ಯಕ್ಷ ಸನ್ಮತ್ ಕುಮಾರ್, ಕಟ್ಟಡ ಸಮಿತಿ ಅಧ್ಯಕ್ಷ ಕೆ ದಾಸಪ್ಪ ಗೌಡ, ಕಾರ್ಯದರ್ಶಿ ವಿಶ್ವಾಸ ರಾವ್, ಕೋಶಾಧಿಕಾರಿ ಜಗನ್ನಿವಾಸ ರಾವ್, ಪದ್ಮಕುಮಾರ್, ಮಂಜಪ್ಪ ನಾಯಕ್, ಸುರೇಂದ್ರ ಬಂಗೇರ ಮುಂತಾದವರು ಉಪಸ್ಥಿತರಿದ್ದರು.

Related posts

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!