25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರುನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ

ಬಂದಾರು: ಭಾರೀ ಮಳೆಯಿಂದಾಗಿ ಬಂದಾರು ಗ್ರಾಮದ ನಡುಮಜಲು ರಾಮಣ್ಣ ಗೌಡರ ಮನೆಯ ಅಂಗಳದ ಬಳಿ ಗುಡ್ಡ ಕುಸಿದ ಘಟನೆ ನಡೆದಿದೆ.

ಗುಡ್ಡವು ಇನ್ನಷ್ಟು ಬೀಳುವ ಸ್ಥಿತಿಯಲ್ಲಿದ್ದು ಅಪಾಯದ ಹಂಚಿನಲ್ಲಿದೆ.

Related posts

ಯಕ್ಷಭಾರತಿಯಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭ

Suddi Udaya

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ಪಣಕಜೆಯಲ್ಲಿ ಟೋಲ್ ಗೇಟ್ ನಿರ್ಮಾಣ ವಿರುದ್ಧ ತಾಲೂಕಿನ ಜನತೆ ಒಗ್ಗಟ್ಟಾಗಿ ಹೋರಾಡಬೇಕು: ನವಾಝ್ ಕಟ್ಟೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

Suddi Udaya
error: Content is protected !!